<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಏನೆಲ್ಲ ಅಂಶಗಳು ಇರಬೇಕೆಂಬ ಬಗ್ಗೆ ರಾಜ್ಯದ ವಿವಿಧ ಕ್ಷೇತ್ರಗಳ ತಜ್ಞರಿಂದ ಸಂಗ್ರಹಿಸಿದ ಮಾಹಿತಿಯ ಕಿರುಹೊತ್ತಿಗೆಯನ್ನು ರಾಜ್ಯ ಬಿಜೆಪಿ ಶನಿವಾರ ಪಕ್ಷದ ಹೈಕಮಾಂಡ್ಗೆ ಸಲ್ಲಿಸಿದೆ.<br /> <br /> ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲೇ ಪ್ರಣಾಳಿಕೆಯ ಕಿರುಹೊತ್ತಿಗೆಯನ್ನು ರಾಷ್ಟ್ರೀಯ ಅಧ್ಯಕ್ಷ ರಾಜನಾಥಸಿಂಗ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮುರುಳಿ ಮನೋಹರ ಜೋಶಿ, ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತಿತರರಿಗೆ ನೀಡಿದರು.<br /> <br /> ಹೈಕಮಾಂಡ್ ಸಲಹೆ ಮೇರೆಗೆ ಈ ಅಭಿಪ್ರಾಯ ಸಂಗ್ರಹಿಸಲಾಗಿತ್ತು. 40ಕ್ಕೂ ಹೆಚ್ಚು ತಜ್ಞರ ಹಾಗೂ ಸಾರ್ವಜನಿಕರಿಂದ ಕ್ಷೇತ್ರವಾರು ಸಂಗ್ರಹಿಸಿದ್ದ ಅಭಿಪ್ರಾಯಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದು ಪ್ರಣಾಳಿಕೆ ಪ್ರಕೋಷ್ಠದ ರಾಷ್ಟ್ರೀಯ ಸಹ ಸಂಚಾಲಕ ಎಂ.ಎಚ್.ಶ್ರೀಧರ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಏನೆಲ್ಲ ಅಂಶಗಳು ಇರಬೇಕೆಂಬ ಬಗ್ಗೆ ರಾಜ್ಯದ ವಿವಿಧ ಕ್ಷೇತ್ರಗಳ ತಜ್ಞರಿಂದ ಸಂಗ್ರಹಿಸಿದ ಮಾಹಿತಿಯ ಕಿರುಹೊತ್ತಿಗೆಯನ್ನು ರಾಜ್ಯ ಬಿಜೆಪಿ ಶನಿವಾರ ಪಕ್ಷದ ಹೈಕಮಾಂಡ್ಗೆ ಸಲ್ಲಿಸಿದೆ.<br /> <br /> ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರು ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲೇ ಪ್ರಣಾಳಿಕೆಯ ಕಿರುಹೊತ್ತಿಗೆಯನ್ನು ರಾಷ್ಟ್ರೀಯ ಅಧ್ಯಕ್ಷ ರಾಜನಾಥಸಿಂಗ್, ಪ್ರಣಾಳಿಕೆ ಸಮಿತಿ ಅಧ್ಯಕ್ಷ ಮುರುಳಿ ಮನೋಹರ ಜೋಶಿ, ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ಮತ್ತಿತರರಿಗೆ ನೀಡಿದರು.<br /> <br /> ಹೈಕಮಾಂಡ್ ಸಲಹೆ ಮೇರೆಗೆ ಈ ಅಭಿಪ್ರಾಯ ಸಂಗ್ರಹಿಸಲಾಗಿತ್ತು. 40ಕ್ಕೂ ಹೆಚ್ಚು ತಜ್ಞರ ಹಾಗೂ ಸಾರ್ವಜನಿಕರಿಂದ ಕ್ಷೇತ್ರವಾರು ಸಂಗ್ರಹಿಸಿದ್ದ ಅಭಿಪ್ರಾಯಗಳನ್ನು ಇದರಲ್ಲಿ ಸೇರಿಸಲಾಗಿದೆ ಎಂದು ಪ್ರಣಾಳಿಕೆ ಪ್ರಕೋಷ್ಠದ ರಾಷ್ಟ್ರೀಯ ಸಹ ಸಂಚಾಲಕ ಎಂ.ಎಚ್.ಶ್ರೀಧರ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>