<p><strong>ಬೆಂಗಳೂರು:</strong> ಪ್ರಭಾವಿ ಪ್ರದರ್ಶನ ನೀಡಿದ ರವಿ ಕೃಷ್ಣ ಉನ್ನಿ ಅವರ ನೆರವಿನಿಂದ ಎಡಿಇ ತಂಡದವರು ಇಲ್ಲಿ ನಡೆದ ಡಿಆರ್ಡಿಒ ದಕ್ಷಿಣ ವಲಯ ಫುಟ್ಬಾಲ್ ಲೀಗ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿತು. <br /> <br /> ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಎಡಿಇ 1-0ಗೋಲುಗಳಿಂದ ಎಲ್ಆರ್ಡಿಎ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. <br /> <br /> ರವಿ ಕೃಷ್ಣ ಎಡಿಇ ತಂಡದ ಗೆಲುವಿನ ರೂವಾರಿ ಎನಿಸಿದರು. ಈ ಆಟಗಾರ 32ನೇ ನಿಮಿಷದಲ್ಲಿ ಒಂದು ಗೋಲು ಗಳಿಸಿದರು. ನಂತರ ಎದುರಾಳಿ ತಂಡ ಯಾವುದೇ ಗೋಲು ಗಳಿಸಲು ಅವಕಾಶ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪ್ರಭಾವಿ ಪ್ರದರ್ಶನ ನೀಡಿದ ರವಿ ಕೃಷ್ಣ ಉನ್ನಿ ಅವರ ನೆರವಿನಿಂದ ಎಡಿಇ ತಂಡದವರು ಇಲ್ಲಿ ನಡೆದ ಡಿಆರ್ಡಿಒ ದಕ್ಷಿಣ ವಲಯ ಫುಟ್ಬಾಲ್ ಲೀಗ್ ಟೂರ್ನಿಯಲ್ಲಿ ಪ್ರಶಸ್ತಿ ಜಯಿಸಿತು. <br /> <br /> ಶುಕ್ರವಾರ ನಡೆದ ಫೈನಲ್ ಪಂದ್ಯದಲ್ಲಿ ಎಡಿಇ 1-0ಗೋಲುಗಳಿಂದ ಎಲ್ಆರ್ಡಿಎ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. <br /> <br /> ರವಿ ಕೃಷ್ಣ ಎಡಿಇ ತಂಡದ ಗೆಲುವಿನ ರೂವಾರಿ ಎನಿಸಿದರು. ಈ ಆಟಗಾರ 32ನೇ ನಿಮಿಷದಲ್ಲಿ ಒಂದು ಗೋಲು ಗಳಿಸಿದರು. ನಂತರ ಎದುರಾಳಿ ತಂಡ ಯಾವುದೇ ಗೋಲು ಗಳಿಸಲು ಅವಕಾಶ ನೀಡಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>