<p>ಜೆ.ಪಿ.ನಗರದಲ್ಲಿರುವ ಸಂಗೀತಧಾಮ ಸಂಸ್ಥೆಯು ಮೃತ್ಯುಂಜಯ ದೊಡ್ಡವಾಡ್ ಅವರ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ `ಬನ್ನಿ ಹಾಡೋಣ ಕವಿತೆಯ~ ರಾಜ್ಯಮಟ್ಟದ ಸುಗಮ ಸಂಗೀತ ಶಿಬಿರ ಯಶಸ್ವಿಯಾಗಿ ನಡೆಯಿತು. <br /> <br /> ಖ್ಯಾತ ಹಿಂದುಸ್ತಾನಿ ಗಾಯಕ ಶ್ರೀಮಂತ ಆವಟಿ, ಕವಿ ಕಾ.ವೆಂ. ಶ್ರೀನಿವಾಸಮೂರ್ತಿ, ಬಾಗೂರು ಮಾರ್ಕಂಡೇಯ ಹಾಗೂ ಗಾಯಕಿ ಜ್ಯೋತಿ ರವಿ ಪ್ರಕಾಶ್ ಶಿಬಿರ ಉದ್ಘಾಟಿಸಿದರು. ನಂತರ ಮೃತ್ಯುಂಜಯ ದೊಡ್ಡವಾಡ್ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಭಾವಗೀತೆಗಳನ್ನು ಶಿಬಿರಾರ್ಥಿಗಳು ಟ್ರ್ಯಾಕ್ನೊಂದಿಗೆ ಅಭ್ಯಾಸ ನಡೆಸಿದರು. <br /> <br /> ಬಾಗೂರು ಮಾರ್ಕಂಡೇಯ ಅವರ `ಬಗೆ ಬಗೆ ಬಣ್ಣದ~, ಬಿ.ಆರ್.ಲಕ್ಷ್ಮಣ್ರಾವ್ ಅವರ `ಕಾಯುತ್ತಾ ಕೂರುವುದೇ~, ಚೆನ್ನವೀರ ಕಣವಿ ಅವರ `ಎಳ್ಳೀಗೆ, ಎಣ್ಣೀಗೆ~ ಕಾ.ವೆಂ.ಶ್ರೀನಿವಾಸಮೂರ್ತಿ ಅವರ `ಬೆಳ್ಳಿ ಬಾನಲ್ಲಿ~ ಗೀತೆಗಳನ್ನು ಶಿಬಿರಾರ್ಥಿಗಳಿಗೆ ಕಲಿಸಿಕೊಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಜೆ.ಪಿ.ನಗರದಲ್ಲಿರುವ ಸಂಗೀತಧಾಮ ಸಂಸ್ಥೆಯು ಮೃತ್ಯುಂಜಯ ದೊಡ್ಡವಾಡ್ ಅವರ ನೇತೃತ್ವದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಇತ್ತೀಚೆಗೆ ಏರ್ಪಡಿಸಿದ್ದ `ಬನ್ನಿ ಹಾಡೋಣ ಕವಿತೆಯ~ ರಾಜ್ಯಮಟ್ಟದ ಸುಗಮ ಸಂಗೀತ ಶಿಬಿರ ಯಶಸ್ವಿಯಾಗಿ ನಡೆಯಿತು. <br /> <br /> ಖ್ಯಾತ ಹಿಂದುಸ್ತಾನಿ ಗಾಯಕ ಶ್ರೀಮಂತ ಆವಟಿ, ಕವಿ ಕಾ.ವೆಂ. ಶ್ರೀನಿವಾಸಮೂರ್ತಿ, ಬಾಗೂರು ಮಾರ್ಕಂಡೇಯ ಹಾಗೂ ಗಾಯಕಿ ಜ್ಯೋತಿ ರವಿ ಪ್ರಕಾಶ್ ಶಿಬಿರ ಉದ್ಘಾಟಿಸಿದರು. ನಂತರ ಮೃತ್ಯುಂಜಯ ದೊಡ್ಡವಾಡ್ ಅವರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಭಾವಗೀತೆಗಳನ್ನು ಶಿಬಿರಾರ್ಥಿಗಳು ಟ್ರ್ಯಾಕ್ನೊಂದಿಗೆ ಅಭ್ಯಾಸ ನಡೆಸಿದರು. <br /> <br /> ಬಾಗೂರು ಮಾರ್ಕಂಡೇಯ ಅವರ `ಬಗೆ ಬಗೆ ಬಣ್ಣದ~, ಬಿ.ಆರ್.ಲಕ್ಷ್ಮಣ್ರಾವ್ ಅವರ `ಕಾಯುತ್ತಾ ಕೂರುವುದೇ~, ಚೆನ್ನವೀರ ಕಣವಿ ಅವರ `ಎಳ್ಳೀಗೆ, ಎಣ್ಣೀಗೆ~ ಕಾ.ವೆಂ.ಶ್ರೀನಿವಾಸಮೂರ್ತಿ ಅವರ `ಬೆಳ್ಳಿ ಬಾನಲ್ಲಿ~ ಗೀತೆಗಳನ್ನು ಶಿಬಿರಾರ್ಥಿಗಳಿಗೆ ಕಲಿಸಿಕೊಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>