<p>ಬೆಂಗಳೂರು: `ಮಕ್ಕಳನ್ನು ಬಾಲ ಕಾರ್ಮಿಕರಾಗಿ ದುಡಿಸಿಕೊಳ್ಳುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ' ಎಂದು ಶಾಸಕ ಎಂ.ರೋಷನ್ ಬೇಗ್ ಹೇಳಿದರು.<br /> <br /> ಬಾಸ್ಕೋ ಕಂಪೆನಿಯು `ಅಂತರರಾಷ್ಟ್ರೀಯ ಬಾಲ ಕಾರ್ಮಿಕ ವಿರೋಧಿ ದಿನ' ದ ಅಂಗವಾಗಿ ಮಂಗಳವಾರ ಶಿವಾಜಿನಗರದ ಬಸ್ ನಿಲ್ದಾಣದಿಂದ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> `ಪೋಷಕರು ತಮ್ಮ ಹಿತಕ್ಕಾಗಿ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ಸರಿಯಲ್ಲ. ಮಕ್ಕಳ ಭವಿಷ್ಯವನ್ನು ಪೋಷಕರೇ ನಿರ್ಮಿಸಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: `ಮಕ್ಕಳನ್ನು ಬಾಲ ಕಾರ್ಮಿಕರಾಗಿ ದುಡಿಸಿಕೊಳ್ಳುವುದು ಕಾನೂನಾತ್ಮಕವಾಗಿ ಅಪರಾಧವಾಗಿದೆ' ಎಂದು ಶಾಸಕ ಎಂ.ರೋಷನ್ ಬೇಗ್ ಹೇಳಿದರು.<br /> <br /> ಬಾಸ್ಕೋ ಕಂಪೆನಿಯು `ಅಂತರರಾಷ್ಟ್ರೀಯ ಬಾಲ ಕಾರ್ಮಿಕ ವಿರೋಧಿ ದಿನ' ದ ಅಂಗವಾಗಿ ಮಂಗಳವಾರ ಶಿವಾಜಿನಗರದ ಬಸ್ ನಿಲ್ದಾಣದಿಂದ ಆಯೋಜಿಸಿದ್ದ ಜಾಗೃತಿ ಜಾಥಾದಲ್ಲಿ ಭಾಗವಹಿಸಿ ಅವರು ಮಾತನಾಡಿದರು.<br /> <br /> `ಪೋಷಕರು ತಮ್ಮ ಹಿತಕ್ಕಾಗಿ ಮಕ್ಕಳನ್ನು ಕೆಲಸಕ್ಕೆ ಕಳುಹಿಸುವುದು ಸರಿಯಲ್ಲ. ಮಕ್ಕಳ ಭವಿಷ್ಯವನ್ನು ಪೋಷಕರೇ ನಿರ್ಮಿಸಬೇಕು' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>