<p><strong>ನವದೆಹಲಿ (ಪಿಟಿಐ): </strong>ದೆಹಲಿಯಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ 18 ವರ್ಷದೊಳಗಿನ ಬಾಲಕ ಆರೋಪಿಯ ಕುರಿತಂತೆ ತನ್ನ ತೀರ್ಪನ್ನು ಬಾಲ ನ್ಯಾಯ ಮಂಡಳಿಯು (ಜೆಜೆಬಿ) ಗುರುವಾರ ಆಗಸ್ಟ್ 5ಕ್ಕೆ ಮುಂದೂಡಿದೆ.<br /> <br /> `ಬಾಲಕ' ಪದದ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರಣೆಯು ಸುಪ್ರೀಂ ಕೋರ್ಟ್ನಲ್ಲಿರುವ ಅಂಶವನ್ನು ಪರಿಗಣಿಸಿ ಜೆಜೆಬಿ ಅಧ್ಯಕ್ಷರಾದ ಪ್ರಿನ್ಸಿಪಲ್ ಮ್ಯಾಜಿಸ್ಟ್ರೇಟ್ ಗೀತಾಂಜಲಿ ಗೋಯೆಲ್ ಅವರು ತೀರ್ಪನ್ನು ಮುಂದೂಡಿದರು ಎಂದು ಆರೋಪಿಗಳ ಪರ ವಕೀಲ ರಾಜೇಶ್ ತಿವಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ದೆಹಲಿಯಲ್ಲಿ ಪ್ಯಾರಾ ಮೆಡಿಕಲ್ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ 18 ವರ್ಷದೊಳಗಿನ ಬಾಲಕ ಆರೋಪಿಯ ಕುರಿತಂತೆ ತನ್ನ ತೀರ್ಪನ್ನು ಬಾಲ ನ್ಯಾಯ ಮಂಡಳಿಯು (ಜೆಜೆಬಿ) ಗುರುವಾರ ಆಗಸ್ಟ್ 5ಕ್ಕೆ ಮುಂದೂಡಿದೆ.<br /> <br /> `ಬಾಲಕ' ಪದದ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರಣೆಯು ಸುಪ್ರೀಂ ಕೋರ್ಟ್ನಲ್ಲಿರುವ ಅಂಶವನ್ನು ಪರಿಗಣಿಸಿ ಜೆಜೆಬಿ ಅಧ್ಯಕ್ಷರಾದ ಪ್ರಿನ್ಸಿಪಲ್ ಮ್ಯಾಜಿಸ್ಟ್ರೇಟ್ ಗೀತಾಂಜಲಿ ಗೋಯೆಲ್ ಅವರು ತೀರ್ಪನ್ನು ಮುಂದೂಡಿದರು ಎಂದು ಆರೋಪಿಗಳ ಪರ ವಕೀಲ ರಾಜೇಶ್ ತಿವಾರಿ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>