<p><strong>ನವದೆಹಲಿ (ಪಿಟಿಐ): </strong>ಮೋದಿ ಅವರಿಗೆ ಉನ್ನತ ಸ್ಥಾನ ನೀಡಿರುವುದು ಬಿಜೆಪಿಯ ಆಂತರಿಕ ವಿಷಯವಾಗಿದೆ ಎಂದು ಜೆಡಿಯು ಪ್ರತಿಕ್ರಿಯಿಸಿದೆ.<br /> `ಎನ್ಡಿಎ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುವುದಕ್ಕೆ ಮುನ್ನ ಮಿತ್ರಪಕ್ಷಗಳ ಸಮ್ಮತಿ ಬೇಕಾಗುತ್ತದೆ' ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ಹೇಳಿದ್ದಾರೆ.<br /> <br /> `ಯಾರು ಪ್ರಧಾನಿ ಅಭ್ಯರ್ಥಿಯಾಗುತ್ತಾರೋ ಅವರು ರಾಷ್ಟ್ರೀಯ ಕಾರ್ಯಸೂಚಿಯನ್ನು ಒಪ್ಪಬೇಕಾಗುತ್ತದೆ. ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದಕ್ಕೆ ಜೆಡಿಯು ಆಕ್ಷೇಪ ಇದ್ದೇ ಇದೆ ಎನ್ನುವುದನ್ನೂ ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಮೋದಿ ಅವರಿಗೆ ಉನ್ನತ ಸ್ಥಾನ ನೀಡಿರುವುದು ಬಿಜೆಪಿಯ ಆಂತರಿಕ ವಿಷಯವಾಗಿದೆ ಎಂದು ಜೆಡಿಯು ಪ್ರತಿಕ್ರಿಯಿಸಿದೆ.<br /> `ಎನ್ಡಿಎ ಮೈತ್ರಿಕೂಟದಲ್ಲಿ ಪ್ರಧಾನಿ ಅಭ್ಯರ್ಥಿಯನ್ನು ನಿರ್ಧರಿಸುವುದಕ್ಕೆ ಮುನ್ನ ಮಿತ್ರಪಕ್ಷಗಳ ಸಮ್ಮತಿ ಬೇಕಾಗುತ್ತದೆ' ಎಂದು ಜೆಡಿಯು ಅಧ್ಯಕ್ಷ ಶರದ್ ಯಾದವ್ ಹೇಳಿದ್ದಾರೆ.<br /> <br /> `ಯಾರು ಪ್ರಧಾನಿ ಅಭ್ಯರ್ಥಿಯಾಗುತ್ತಾರೋ ಅವರು ರಾಷ್ಟ್ರೀಯ ಕಾರ್ಯಸೂಚಿಯನ್ನು ಒಪ್ಪಬೇಕಾಗುತ್ತದೆ. ಮೋದಿ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದಕ್ಕೆ ಜೆಡಿಯು ಆಕ್ಷೇಪ ಇದ್ದೇ ಇದೆ ಎನ್ನುವುದನ್ನೂ ಅವರು ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>