<p>ಲಖನೌ (ಪಿಟಿಐ): ಬಿಜೆಪಿ ರಾಜ್ಯಾಧ್ಯಕ್ಷ ಸೂರ್ಯ ಪ್ರತಾಪ್ ಶಾಹಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಜಿಲ್ಲೆ, ನಗರ ಮತ್ತು ವಿಭಾಗ ಮಟ್ಟದ ಘಟಕಗಳನ್ನು ಶನಿವಾರ ವಿಸರ್ಜಿಸಿದ್ದಾರೆ ಎಂದು ವಕ್ತಾರ ವಿಜಯ ಬಹಾದ್ದೂರ್ ಪಾಠಕ್ ತಿಳಿಸಿದ್ದಾರೆ.<br /> <br /> ಈ ವಿಸರ್ಜನೆಗೆ ಕಾರಣಗಳನ್ನು ತಿಳಿಸಿಲ್ಲ. ಆದರೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.<br /> <br /> ರಾಜ್ಯದಲ್ಲಿ ಈ ಹಿಂದಿನ ಚುನಾವಣೆಯಲ್ಲಿ 51 ಸ್ಥಾನ ಪಡೆದಿದ್ದ ಪಕ್ಷ, ಈ ಬಾರಿ 47 ಸ್ಥಾನಗಳಲ್ಲಿ ಮಾತ್ರ ಜಯ ಕಂಡಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಖನೌ (ಪಿಟಿಐ): ಬಿಜೆಪಿ ರಾಜ್ಯಾಧ್ಯಕ್ಷ ಸೂರ್ಯ ಪ್ರತಾಪ್ ಶಾಹಿ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಜಿಲ್ಲೆ, ನಗರ ಮತ್ತು ವಿಭಾಗ ಮಟ್ಟದ ಘಟಕಗಳನ್ನು ಶನಿವಾರ ವಿಸರ್ಜಿಸಿದ್ದಾರೆ ಎಂದು ವಕ್ತಾರ ವಿಜಯ ಬಹಾದ್ದೂರ್ ಪಾಠಕ್ ತಿಳಿಸಿದ್ದಾರೆ.<br /> <br /> ಈ ವಿಸರ್ಜನೆಗೆ ಕಾರಣಗಳನ್ನು ತಿಳಿಸಿಲ್ಲ. ಆದರೆ ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಕಳಪೆ ಸಾಧನೆ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.<br /> <br /> ರಾಜ್ಯದಲ್ಲಿ ಈ ಹಿಂದಿನ ಚುನಾವಣೆಯಲ್ಲಿ 51 ಸ್ಥಾನ ಪಡೆದಿದ್ದ ಪಕ್ಷ, ಈ ಬಾರಿ 47 ಸ್ಥಾನಗಳಲ್ಲಿ ಮಾತ್ರ ಜಯ ಕಂಡಿತ್ತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>