ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಬಿತ್ತನೆ ಚುರುಕು

Published : 5 ಆಗಸ್ಟ್ 2015, 10:53 IST
ಫಾಲೋ ಮಾಡಿ
Comments
ಮಾಗಡಿ ತಾಲ್ಲೂಕಿನ ಸಾವನದುರ್ಗ ತಪ್ಪಲಿನಲ್ಲಿರುವ ವಿ.ಜಿ.ದೊಡ್ಡಿ ಸುತ್ತಮುತ್ತ ಹದ ಮಳೆ ಬಿದ್ದಿರುವುದರಿಂದ ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ. ಸೋಲೂರು, ಕುದೂರು, ತಿಪ್ಪಸಂದ್ರ ಹೋಬಳಿಯಲ್ಲಿ ಸಾಧಾರಣ ಮಳೆಯಾಗಿದ್ದು, ರಾಗಿ ಬಿತ್ತನೆ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ. ಪ್ರಜಾವಾಣಿ ಚಿತ್ರ
ಮಾಗಡಿ ತಾಲ್ಲೂಕಿನ ಸಾವನದುರ್ಗ ತಪ್ಪಲಿನಲ್ಲಿರುವ ವಿ.ಜಿ.ದೊಡ್ಡಿ ಸುತ್ತಮುತ್ತ ಹದ ಮಳೆ ಬಿದ್ದಿರುವುದರಿಂದ ರೈತರು ಬಿತ್ತನೆಯಲ್ಲಿ ತೊಡಗಿದ್ದಾರೆ. ಸೋಲೂರು, ಕುದೂರು, ತಿಪ್ಪಸಂದ್ರ ಹೋಬಳಿಯಲ್ಲಿ ಸಾಧಾರಣ ಮಳೆಯಾಗಿದ್ದು, ರಾಗಿ ಬಿತ್ತನೆ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ. ಪ್ರಜಾವಾಣಿ ಚಿತ್ರ
ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT