<p><strong>ಬೆಂಗಳೂರು:</strong> ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿಷನ್ ಸಿಂಗ್ ಬೇಡಿ ಕುರಿತು ಸುರೇಶ್ ಮೆನನ್ ಬರೆದಿರುವ `ಬಿಷನ್- ಪೋರ್ಟ್ರೇಟ್ ಆಫ್ ಎ ಕ್ರಿಕೆಟರ್~ ಪುಸ್ತಕದ ಬಿಡುಗಡೆ ಶನಿವಾರ ನಡೆಯಲಿದೆ. ಸಮಾರಂಭದಲ್ಲಿ ಇ.ಎ.ಎಸ್. ಪ್ರಸನ್ನ ಅವರು ಬೇಡಿ ಕುರಿತು ಮಾತನಾಡಲಿದ್ದಾರೆ.<br /> <br /> ಜಾಗತಿಕ ಕ್ರಿಕೆಟ್ ಕಂಡಂತಹ ಶ್ರೇಷ್ಠ ಸ್ಪಿನ್ನರ್ಗಳಲ್ಲಿ ಒಬ್ಬರೆನಿಸಿದ್ದ ಬೇಡಿ ಜೀವನದ ಸಮಗ್ರ ಚಿತ್ರಣವನ್ನು ಮೆನನ್ ಈ ಪುಸ್ತಕದಲ್ಲಿ ತೆರೆದಿಟ್ಟಿದ್ದಾರೆ. ಅವರು ಬೆಳೆದುಬಂದ ಹಾದಿ, ಆಟಗಾರನಾಗಿ ಹೇಗಿದ್ದರು, ಭಾರತ ತಂಡದ ನಾಯಕನಾಗಿದ್ದ ಸಂದರ್ಭ ಸಹ ಆಟಗಾರರೊಂದಿಗೆ ಹೇಗೆ ವ್ಯವಹರಿಸುತ್ತಿದ್ದರು- ಮುಂತಾದ ವಿಷಯಗಳನ್ನು ಬರೆದಿದ್ದಾರೆ.<br /> <br /> ಕ್ರಿಕೆಟ್ ಜೀವನದಲ್ಲಿ ಅನುಭವಿಸಿದ್ದ ಕಷ್ಟದ, ಸೋಜಿಗದ ಸಂಗತಿಗಳನ್ನು ಇದು ಒಳಗೊಂಡಿದೆ. ಬೇಡಿ ಅವರನ್ನು ಹತ್ತಿರದಿಂದ ಬಲ್ಲವರು ನೀಡಿದ ಕುತೂಹಲಕರ ಮಾಹಿತಿಯೂ ಪುಸ್ತಕದಲ್ಲಿದೆ. ಅನಿಲ್ ಕುಂಬ್ಳೆ ಇದರ ಮುನ್ನುಡಿ ಬರೆದಿದ್ದಾರೆ.<br /> <br /> <strong>ಸ್ಥಳ: </strong>ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್, ಟೆರಿ ಕಾಂಪ್ಲೆಕ್ಸ್, 4ನೇ ಮುಖ್ಯರಸ್ತೆ, 2ನೇ ಕ್ರಾಸ್, ದೊಮ್ಮಲೂರು 2ನೇ ಹಂತ, ಬೆಂಗಳೂರು. ಸಮಯ: ಬೆಳಿಗ್ಗೆ 11.00</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಬಿಷನ್ ಸಿಂಗ್ ಬೇಡಿ ಕುರಿತು ಸುರೇಶ್ ಮೆನನ್ ಬರೆದಿರುವ `ಬಿಷನ್- ಪೋರ್ಟ್ರೇಟ್ ಆಫ್ ಎ ಕ್ರಿಕೆಟರ್~ ಪುಸ್ತಕದ ಬಿಡುಗಡೆ ಶನಿವಾರ ನಡೆಯಲಿದೆ. ಸಮಾರಂಭದಲ್ಲಿ ಇ.ಎ.ಎಸ್. ಪ್ರಸನ್ನ ಅವರು ಬೇಡಿ ಕುರಿತು ಮಾತನಾಡಲಿದ್ದಾರೆ.<br /> <br /> ಜಾಗತಿಕ ಕ್ರಿಕೆಟ್ ಕಂಡಂತಹ ಶ್ರೇಷ್ಠ ಸ್ಪಿನ್ನರ್ಗಳಲ್ಲಿ ಒಬ್ಬರೆನಿಸಿದ್ದ ಬೇಡಿ ಜೀವನದ ಸಮಗ್ರ ಚಿತ್ರಣವನ್ನು ಮೆನನ್ ಈ ಪುಸ್ತಕದಲ್ಲಿ ತೆರೆದಿಟ್ಟಿದ್ದಾರೆ. ಅವರು ಬೆಳೆದುಬಂದ ಹಾದಿ, ಆಟಗಾರನಾಗಿ ಹೇಗಿದ್ದರು, ಭಾರತ ತಂಡದ ನಾಯಕನಾಗಿದ್ದ ಸಂದರ್ಭ ಸಹ ಆಟಗಾರರೊಂದಿಗೆ ಹೇಗೆ ವ್ಯವಹರಿಸುತ್ತಿದ್ದರು- ಮುಂತಾದ ವಿಷಯಗಳನ್ನು ಬರೆದಿದ್ದಾರೆ.<br /> <br /> ಕ್ರಿಕೆಟ್ ಜೀವನದಲ್ಲಿ ಅನುಭವಿಸಿದ್ದ ಕಷ್ಟದ, ಸೋಜಿಗದ ಸಂಗತಿಗಳನ್ನು ಇದು ಒಳಗೊಂಡಿದೆ. ಬೇಡಿ ಅವರನ್ನು ಹತ್ತಿರದಿಂದ ಬಲ್ಲವರು ನೀಡಿದ ಕುತೂಹಲಕರ ಮಾಹಿತಿಯೂ ಪುಸ್ತಕದಲ್ಲಿದೆ. ಅನಿಲ್ ಕುಂಬ್ಳೆ ಇದರ ಮುನ್ನುಡಿ ಬರೆದಿದ್ದಾರೆ.<br /> <br /> <strong>ಸ್ಥಳ: </strong>ಬೆಂಗಳೂರು ಇಂಟರ್ನ್ಯಾಷನಲ್ ಸೆಂಟರ್, ಟೆರಿ ಕಾಂಪ್ಲೆಕ್ಸ್, 4ನೇ ಮುಖ್ಯರಸ್ತೆ, 2ನೇ ಕ್ರಾಸ್, ದೊಮ್ಮಲೂರು 2ನೇ ಹಂತ, ಬೆಂಗಳೂರು. ಸಮಯ: ಬೆಳಿಗ್ಗೆ 11.00</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>