<p><strong>ಬೆಂಗಳೂರು: </strong>ಗಮನ ಬೇರೆಡೆ ಸೆಳೆದು ಒಂದೂವರೆ ಲಕ್ಷ ರೂಪಾಯಿ ನಗದು ಹಾಗೂ ಒಂದು ಲ್ಯಾಪ್ಟಾಪ್ ಕಳ್ಳತನ ಮಾಡಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.<br /> <br /> ನಗರದಫ್ರೀಡಂ ಫೈಟರ್ಸ್ ಕಾಲೋನಿಯ ನಿವಾಸಿ ರಜನಿಕಾಂತ್ ಅವರು ಗಾಂಧಿನಗರದ ಗಿರಿಯಾಸ್ ಬಳಿ ಸೋಮವಾರ ರಾತ್ರಿ ಖರೀದಿಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಬೇರೆಡೆ ಗಮನ ಸೆಳೆದು ಹಣದ ಬ್ಯಾಗ್ ಹಾಗೂ ಲ್ಯಾಪ್ಟಾಪ್ಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಗಮನ ಬೇರೆಡೆ ಸೆಳೆದು ಒಂದೂವರೆ ಲಕ್ಷ ರೂಪಾಯಿ ನಗದು ಹಾಗೂ ಒಂದು ಲ್ಯಾಪ್ಟಾಪ್ ಕಳ್ಳತನ ಮಾಡಿರುವ ಘಟನೆ ನಗರದಲ್ಲಿ ಸೋಮವಾರ ರಾತ್ರಿ ನಡೆದಿದೆ.<br /> <br /> ನಗರದಫ್ರೀಡಂ ಫೈಟರ್ಸ್ ಕಾಲೋನಿಯ ನಿವಾಸಿ ರಜನಿಕಾಂತ್ ಅವರು ಗಾಂಧಿನಗರದ ಗಿರಿಯಾಸ್ ಬಳಿ ಸೋಮವಾರ ರಾತ್ರಿ ಖರೀದಿಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಬೇರೆಡೆ ಗಮನ ಸೆಳೆದು ಹಣದ ಬ್ಯಾಗ್ ಹಾಗೂ ಲ್ಯಾಪ್ಟಾಪ್ಗಳನ್ನು ಕಳ್ಳತನ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.<br /> ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>