<p><strong>ಬೆಂಗಳೂರು:</strong> ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧ್ಯಕ್ಷ ಅನಿಲ್ ಕುಂಬ್ಳೆ ಮತ್ತು ಕಾರ್ಯದರ್ಶಿ ಜಾವಗಲ್ ಶ್ರೀನಾಥ್ ಅವರು ನಗರ ಪೊಲೀಸ್ ಕಮಿಷನರ್ ಶಂಕರ್ ಬಿದರಿ ಅವರನ್ನು ಶನಿವಾರ ಭೇಟಿ ಮಾಡಿ ಐಪಿಎಲ್ ಪಂದ್ಯಗಳ ಭದ್ರತೆಯ ಬಗ್ಗೆ ಚರ್ಚೆ ನಡೆಸಿದರು.<br /> <br /> ‘ಏಪ್ರಿಲ್ 12ರಿಂದ ಐಪಿಎಲ್ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ಪಂದ್ಯಗಳಿಗೆ ಭದ್ರತೆ ಒದಗಿಸುವ ಕುರಿತು ಚರ್ಚೆ ನಡೆಸಲಾಯಿತು. ಭದ್ರತೆಗೆ ಸಂಬಂಧಿಸಿದಂತೆ ಕುಂಬ್ಳೆ ಮತ್ತು ಶ್ರೀನಾಥ್ ಕೆಲ ಸಲಹೆ ನೀಡಿದ್ದಾರೆ. ನಾನೂ ಸಹ ಕೆಲವೊಂದು ಸಲಹೆಗಳನ್ನು ಅವರಿಗೆ ನೀಡಿದ್ದೇನೆ’ ಎಂದು ಬಿದರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯ ಕ್ರಿಕೆಟ್ ಸಂಸ್ಥೆಯ (ಕೆಎಸ್ಸಿಎ) ಅಧ್ಯಕ್ಷ ಅನಿಲ್ ಕುಂಬ್ಳೆ ಮತ್ತು ಕಾರ್ಯದರ್ಶಿ ಜಾವಗಲ್ ಶ್ರೀನಾಥ್ ಅವರು ನಗರ ಪೊಲೀಸ್ ಕಮಿಷನರ್ ಶಂಕರ್ ಬಿದರಿ ಅವರನ್ನು ಶನಿವಾರ ಭೇಟಿ ಮಾಡಿ ಐಪಿಎಲ್ ಪಂದ್ಯಗಳ ಭದ್ರತೆಯ ಬಗ್ಗೆ ಚರ್ಚೆ ನಡೆಸಿದರು.<br /> <br /> ‘ಏಪ್ರಿಲ್ 12ರಿಂದ ಐಪಿಎಲ್ ಪಂದ್ಯಗಳು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿವೆ. ಈ ಪಂದ್ಯಗಳಿಗೆ ಭದ್ರತೆ ಒದಗಿಸುವ ಕುರಿತು ಚರ್ಚೆ ನಡೆಸಲಾಯಿತು. ಭದ್ರತೆಗೆ ಸಂಬಂಧಿಸಿದಂತೆ ಕುಂಬ್ಳೆ ಮತ್ತು ಶ್ರೀನಾಥ್ ಕೆಲ ಸಲಹೆ ನೀಡಿದ್ದಾರೆ. ನಾನೂ ಸಹ ಕೆಲವೊಂದು ಸಲಹೆಗಳನ್ನು ಅವರಿಗೆ ನೀಡಿದ್ದೇನೆ’ ಎಂದು ಬಿದರಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>