<p><strong>ಢಾಕಾ (ಪಿಟಿಐ): </strong>ಬಾಂಗ್ಲಾದೇಶದ ದಿನಜ್ಪುರ್ ಸೆಂಟ್ರಲ್ ಜೈಲಿನಲ್ಲಿರುವ ಭಾರತೀಯ ಕೈದಿಗಳಿಗೆ ಬುಧವಾರ ರಾಷ್ಟ್ರೀಯ ಜನೋಪಕಾರಿ ಸಮಾಜದಿಂದ ಅಗತ್ಯ ವಸ್ತುಗಳನ್ನು ಪೂರೈಸಲಾಯಿತು.<br /> <br /> ಗಡಿ ಅತಿಕ್ರಮಣ ಪ್ರವೇಶ ಹಾಗೂ ಕಳ್ಳಸಾಗಾಣಿಕೆಗೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ 15 ಭಾರತೀಯ ಕೈದಿಗಳಿಗೆ ಬಾಂಗ್ಲಾದೇಶದ ರೆಡ್ ಕ್ರೆಸೆಂಟ್ ಸೊಸೈಟಿಯು ಚಳಿಗಾಲದ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ವಿತರಿಸಿತು ಎಂದು ದಿನಜ್ಪುರ್ ಜೈಲಿನ ಸೂಪರಿಂಟೆಂಡೆಂಟ್ ಶಹಜಹಾನ್ ಅಹ್ಮದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಢಾಕಾ (ಪಿಟಿಐ): </strong>ಬಾಂಗ್ಲಾದೇಶದ ದಿನಜ್ಪುರ್ ಸೆಂಟ್ರಲ್ ಜೈಲಿನಲ್ಲಿರುವ ಭಾರತೀಯ ಕೈದಿಗಳಿಗೆ ಬುಧವಾರ ರಾಷ್ಟ್ರೀಯ ಜನೋಪಕಾರಿ ಸಮಾಜದಿಂದ ಅಗತ್ಯ ವಸ್ತುಗಳನ್ನು ಪೂರೈಸಲಾಯಿತು.<br /> <br /> ಗಡಿ ಅತಿಕ್ರಮಣ ಪ್ರವೇಶ ಹಾಗೂ ಕಳ್ಳಸಾಗಾಣಿಕೆಗೆ ಸಂಬಂಧಿಸಿದಂತೆ ಜೈಲುವಾಸ ಅನುಭವಿಸುತ್ತಿರುವ 15 ಭಾರತೀಯ ಕೈದಿಗಳಿಗೆ ಬಾಂಗ್ಲಾದೇಶದ ರೆಡ್ ಕ್ರೆಸೆಂಟ್ ಸೊಸೈಟಿಯು ಚಳಿಗಾಲದ ಬಟ್ಟೆ ಹಾಗೂ ಇತರ ಅಗತ್ಯ ವಸ್ತುಗಳನ್ನು ವಿತರಿಸಿತು ಎಂದು ದಿನಜ್ಪುರ್ ಜೈಲಿನ ಸೂಪರಿಂಟೆಂಡೆಂಟ್ ಶಹಜಹಾನ್ ಅಹ್ಮದ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>