<p><strong>ಹಗರಿಬೊಮ್ಮನಹಳ್ಳಿ:</strong> ಕಳೆದ ಗುರುವಾರ ರಾತ್ರಿ ಸುರಿದ ಆಲಿಕಲ್ಲು ಮಳೆಯಿಂದ, ತಾಲ್ಲೂಕಿನ ಕಡ್ಲಬಾಳು ಗ್ರಾಮದಲ್ಲಿ ಖರೀದಿದಾರರಿಗೆ ನೀಡಲೆಂದು ಕಟಾವು ಮಾಡಲು ಸಜ್ಜಾಗಿದ್ದ 18 ಎಕರೆ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಒಟ್ಟು ರೂ. 5 ಲಕ್ಷ ಮೌಲ್ಯದ ಬೆಳೆ ನಷ್ಟದ ಅಂದಾಜು ಮಾಡಲಾಗಿದೆ.</p>.<p>ಬೆಳೆ ನಾಶದಿಂದ ರೈತರು ಕಂಗಾಲಾಗಿದ್ದು, ಪ್ರಕೃತಿ ವಿಕೋಪ ನಿಧಿ ಅಡಿ ಸೂಕ್ತ ಪರಿಹಾರ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಆರ್.ವೆಂಕಟೇಶ್ ಮತ್ತು ಎಚ್.ಕೆ. ಗುರುರಾಜ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಗರಿಬೊಮ್ಮನಹಳ್ಳಿ:</strong> ಕಳೆದ ಗುರುವಾರ ರಾತ್ರಿ ಸುರಿದ ಆಲಿಕಲ್ಲು ಮಳೆಯಿಂದ, ತಾಲ್ಲೂಕಿನ ಕಡ್ಲಬಾಳು ಗ್ರಾಮದಲ್ಲಿ ಖರೀದಿದಾರರಿಗೆ ನೀಡಲೆಂದು ಕಟಾವು ಮಾಡಲು ಸಜ್ಜಾಗಿದ್ದ 18 ಎಕರೆ ಭತ್ತದ ಬೆಳೆ ಸಂಪೂರ್ಣವಾಗಿ ನಾಶವಾಗಿದ್ದು, ಒಟ್ಟು ರೂ. 5 ಲಕ್ಷ ಮೌಲ್ಯದ ಬೆಳೆ ನಷ್ಟದ ಅಂದಾಜು ಮಾಡಲಾಗಿದೆ.</p>.<p>ಬೆಳೆ ನಾಶದಿಂದ ರೈತರು ಕಂಗಾಲಾಗಿದ್ದು, ಪ್ರಕೃತಿ ವಿಕೋಪ ನಿಧಿ ಅಡಿ ಸೂಕ್ತ ಪರಿಹಾರ ನೀಡಬೇಕು ಎಂದು ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಆರ್.ವೆಂಕಟೇಶ್ ಮತ್ತು ಎಚ್.ಕೆ. ಗುರುರಾಜ್ ಆಗ್ರಹಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>