<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್ನ 2012ರ ಸಾಲಿನ ಕಾವ್ಯಾನಂದ ಪುರಸ್ಕಾರವು ಭಾಲಚಂದ್ರ ಜಯಶೆಟ್ಟಿ ಅವರ ‘ಶರಣ ಚಿಂತನೆಯ ನೆಲೆಯಲ್ಲಿ’ ಕೃತಿಗೆ ದೊರೆತಿದೆ.<br /> <br /> ಕವಿ ಡಾ.ಸಿದ್ದಯ್ಯ ಪುರಾಣಿಕ ಅವರ ಕಾವ್ಯನಾಮವಾದ ಕಾವ್ಯಾನಂದ ಹೆಸರಿನ ಈ ಪುರಸ್ಕಾರವು ₨ 25,000 ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.<br /> <br /> ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷೆ ವಿಜಯಾ ನಂದೀಶ್ವರ ತಿಳಿಸಿದ್ದಾರೆ.<br /> <br /> <strong>ಸಂಸ್ಕೃತಿ ಪ್ರಶಸ್ತಿ</strong>: ಪ್ರಜಾ ಸಾಂಸ್ಕೃತಿಕ ವೇದಿಕೆ ಮತ್ತು ಕಾವ್ಯಮಂಡಲ ಸಂಸ್ಥೆಗಳು ನೀಡುವ ‘ಪ್ರೊ.ಕಿ.ರಂ.ನಾಗರಾಜ ಸಂಸ್ಕೃತಿ ಪ್ರಶಸ್ತಿ’ಗೆ ಲೇಖಕ ಪ್ರೊ.ಕೆ.ಮರುಳಸಿದ್ದಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.<br /> <br /> ಜನವರಿ 3ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್ನ 2012ರ ಸಾಲಿನ ಕಾವ್ಯಾನಂದ ಪುರಸ್ಕಾರವು ಭಾಲಚಂದ್ರ ಜಯಶೆಟ್ಟಿ ಅವರ ‘ಶರಣ ಚಿಂತನೆಯ ನೆಲೆಯಲ್ಲಿ’ ಕೃತಿಗೆ ದೊರೆತಿದೆ.<br /> <br /> ಕವಿ ಡಾ.ಸಿದ್ದಯ್ಯ ಪುರಾಣಿಕ ಅವರ ಕಾವ್ಯನಾಮವಾದ ಕಾವ್ಯಾನಂದ ಹೆಸರಿನ ಈ ಪುರಸ್ಕಾರವು ₨ 25,000 ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.<br /> <br /> ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷೆ ವಿಜಯಾ ನಂದೀಶ್ವರ ತಿಳಿಸಿದ್ದಾರೆ.<br /> <br /> <strong>ಸಂಸ್ಕೃತಿ ಪ್ರಶಸ್ತಿ</strong>: ಪ್ರಜಾ ಸಾಂಸ್ಕೃತಿಕ ವೇದಿಕೆ ಮತ್ತು ಕಾವ್ಯಮಂಡಲ ಸಂಸ್ಥೆಗಳು ನೀಡುವ ‘ಪ್ರೊ.ಕಿ.ರಂ.ನಾಗರಾಜ ಸಂಸ್ಕೃತಿ ಪ್ರಶಸ್ತಿ’ಗೆ ಲೇಖಕ ಪ್ರೊ.ಕೆ.ಮರುಳಸಿದ್ದಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.<br /> <br /> ಜನವರಿ 3ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>