<p><strong>ಹಾವೇರಿ: </strong>ಶಾಸಕ ನೆಹರೂ ಓಲೇಕಾರ ಅವರ ವಿರುದ್ಧದ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಜೂನ್ 30 ರವರೆಗೆ ಕಾಲಾವಕಾಶ ನೀಡಿದೆ.<br /> <br /> ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ದಾವಣಗೆರೆ ಲೋಕಾಯುಕ್ತ ಎಸ್ಪಿ ಕಮ್ಮಾರ ಅವರು ತನಿಖೆ ಪೂರ್ಣಗೊಳ್ಳಲು ಇನ್ನಷ್ಟು ಕಾಲಾವಕಾಶದ ಅವಶ್ಯಕತೆಯಿದ್ದು, ಕನಿಷ್ಠ ಎರಡು ತಿಂಗಳು ಕಾಲಾವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಗುರುವಾರ ಮನವಿ ಸಲ್ಲಿಸಿದರು. ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಸಿ.ರಾಮಕೃಷ್ಣ ಅವರು ಕಾಲಾವಕಾಶ ವಿಸ್ತರಿಸಿ ಆದೇಶ ಹೊರಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾವೇರಿ: </strong>ಶಾಸಕ ನೆಹರೂ ಓಲೇಕಾರ ಅವರ ವಿರುದ್ಧದ ಭೂಕಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ವರದಿ ಸಲ್ಲಿಸಲು ಲೋಕಾಯುಕ್ತ ವಿಶೇಷ ನ್ಯಾಯಾಲಯವು ಜೂನ್ 30 ರವರೆಗೆ ಕಾಲಾವಕಾಶ ನೀಡಿದೆ.<br /> <br /> ಪ್ರಕರಣದ ಕುರಿತು ತನಿಖೆ ನಡೆಸುತ್ತಿರುವ ದಾವಣಗೆರೆ ಲೋಕಾಯುಕ್ತ ಎಸ್ಪಿ ಕಮ್ಮಾರ ಅವರು ತನಿಖೆ ಪೂರ್ಣಗೊಳ್ಳಲು ಇನ್ನಷ್ಟು ಕಾಲಾವಕಾಶದ ಅವಶ್ಯಕತೆಯಿದ್ದು, ಕನಿಷ್ಠ ಎರಡು ತಿಂಗಳು ಕಾಲಾವಕಾಶ ನೀಡಬೇಕೆಂದು ನ್ಯಾಯಾಲಯಕ್ಕೆ ಗುರುವಾರ ಮನವಿ ಸಲ್ಲಿಸಿದರು. ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಸಿ.ರಾಮಕೃಷ್ಣ ಅವರು ಕಾಲಾವಕಾಶ ವಿಸ್ತರಿಸಿ ಆದೇಶ ಹೊರಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>