<p><strong>ನವದೆಹಲಿ (ಪಿಟಿಐ):</strong> ಖಾಸಗಿ ವಲಯದಲ್ಲೂ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕಾರ್ಪೊರೇಟ್ ವಲಯವನ್ನು ಕೂಡ ಉದ್ದೇಶಿತ ಭ್ರಷ್ಟಾಚಾರ ತಡೆ ಕಾನೂನಿನ ಅಡಿ ತರಲು ಸರ್ಕಾರ ಪರಿಶೀಲನೆ ನಡೆಸಿದೆ.<br /> <br /> ಇದೇ 24ರಂದು ಹಾಜರಾಗಿ ನಿಲುವು ತಿಳಿಸುವಂತೆ ಸಿವಿಸಿ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳಿಗೆ ಸಂಸತ್ ಸ್ಥಾಯಿ ಸಮಿತಿ ಪತ್ರ ಬರೆದಿದೆ. ಲೋಕಸಭೆಯಲ್ಲಿ ಅನುಮೋದನೆ ಪಡೆದಿರುವ ಕಾಯ್ದೆಗೆ ರಾಜ್ಯಸಭೆ ಅಂಗೀಕಾರ ನೀಡಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಖಾಸಗಿ ವಲಯದಲ್ಲೂ ಭ್ರಷ್ಟಾಚಾರ ನಡೆಯುತ್ತಿರುವ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಕಾರ್ಪೊರೇಟ್ ವಲಯವನ್ನು ಕೂಡ ಉದ್ದೇಶಿತ ಭ್ರಷ್ಟಾಚಾರ ತಡೆ ಕಾನೂನಿನ ಅಡಿ ತರಲು ಸರ್ಕಾರ ಪರಿಶೀಲನೆ ನಡೆಸಿದೆ.<br /> <br /> ಇದೇ 24ರಂದು ಹಾಜರಾಗಿ ನಿಲುವು ತಿಳಿಸುವಂತೆ ಸಿವಿಸಿ, ಸಿಬಿಐ ಮತ್ತು ಜಾರಿ ನಿರ್ದೇಶನಾಲಯಗಳಿಗೆ ಸಂಸತ್ ಸ್ಥಾಯಿ ಸಮಿತಿ ಪತ್ರ ಬರೆದಿದೆ. ಲೋಕಸಭೆಯಲ್ಲಿ ಅನುಮೋದನೆ ಪಡೆದಿರುವ ಕಾಯ್ದೆಗೆ ರಾಜ್ಯಸಭೆ ಅಂಗೀಕಾರ ನೀಡಬೇಕಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>