<p><strong>ಸೇಲಂ - ಬೆಂಗಳೂರು ರೈಲ್ವೆ ನಿರ್ಮಾಣ ಆರಂಭ<br /> ಸೇಲಂ, ಜ. 23</strong> - ಕಳೆದ ಐದು ದಶಕಗಳಿಂದಲೂ ಚಳವಳಿಗೆ ಕಾರಣವಾಗಿದ್ದ ಸೇಲಂ - ಬೆಂಗಳೂರು ರೈಲು ಮಾರ್ಗ ನಿರ್ಮಾಣದ ಕಾರ್ಯವನ್ನು ಮದರಾಸಿನ ಮುಖ್ಯಮಂತ್ರಿ ಶ್ರೀ ಕಾಮರಾಜರು ಇಂದು ಇಲ್ಲಿ ಉದ್ಘಾಟಿಸಿದರು.<br /> <br /> <strong>ಕಾಶ್ಮೀರ ಪ್ರಶ್ನೆ ಇತ್ಯರ್ಥಕ್ಕೆ ಕೆನೆಡಿ ಸಲಹೆ<br /> ಕರಾಚಿ, ಜ. 23 </strong>- ಕಾಶ್ಮೀರ ಸಮಸ್ಯೆಗೆ ತೃಪ್ತಿಕರ ಪರಿಹಾರವನ್ನು ಕಂಡುಕೊಳ್ಳುವ ಕಾರ್ಯದಲ್ಲಿ ಉಭಯತ್ರರಿಗೂ ಒಪ್ಪಿಗೆಯಾಗುವ ವ್ಯಕ್ತಿಯೊಬ್ಬರು ಪ್ರಭಾವ ಬೀರಲು ಸಮ್ಮತಿ ನೀಡುವಿರಾ ಎಂದು ಅಧ್ಯಕ್ಷ ಕೆನೆಡಿಯವರು ಭಾರತ ಮತ್ತು ಪಾಕಿಸ್ತಾನಗಳನ್ನು ಕೇಳಿದ್ದಾರೆ.</p>.<p>ಅಧ್ಯಕ್ಷ ಕೆನೆಡಿಯವರು ಪ್ರಧಾನ ಮಂತ್ರಿ ನೆಹರೂ ಮತ್ತು ಅಧ್ಯಕ್ಷ ಅಯುಬ್ರಿಗೆ ವೈಯಕ್ತಿಕ ಪತ್ರಗಳನ್ನು ಬರೆದಿದ್ದಾರೆಂದು ಪಾಕಿಸ್ತಾನ್ ರೇಡಿಯೋ ತಿಳಿಸಿದೆ. ಪಾಕಿಸ್ತಾನ ಅಧ್ಯಕ್ಷರು ಈಗಾಗಲೆ ಉತ್ತರ ನೀಡಿದ್ದಾರೆಂದೂ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸೇಲಂ - ಬೆಂಗಳೂರು ರೈಲ್ವೆ ನಿರ್ಮಾಣ ಆರಂಭ<br /> ಸೇಲಂ, ಜ. 23</strong> - ಕಳೆದ ಐದು ದಶಕಗಳಿಂದಲೂ ಚಳವಳಿಗೆ ಕಾರಣವಾಗಿದ್ದ ಸೇಲಂ - ಬೆಂಗಳೂರು ರೈಲು ಮಾರ್ಗ ನಿರ್ಮಾಣದ ಕಾರ್ಯವನ್ನು ಮದರಾಸಿನ ಮುಖ್ಯಮಂತ್ರಿ ಶ್ರೀ ಕಾಮರಾಜರು ಇಂದು ಇಲ್ಲಿ ಉದ್ಘಾಟಿಸಿದರು.<br /> <br /> <strong>ಕಾಶ್ಮೀರ ಪ್ರಶ್ನೆ ಇತ್ಯರ್ಥಕ್ಕೆ ಕೆನೆಡಿ ಸಲಹೆ<br /> ಕರಾಚಿ, ಜ. 23 </strong>- ಕಾಶ್ಮೀರ ಸಮಸ್ಯೆಗೆ ತೃಪ್ತಿಕರ ಪರಿಹಾರವನ್ನು ಕಂಡುಕೊಳ್ಳುವ ಕಾರ್ಯದಲ್ಲಿ ಉಭಯತ್ರರಿಗೂ ಒಪ್ಪಿಗೆಯಾಗುವ ವ್ಯಕ್ತಿಯೊಬ್ಬರು ಪ್ರಭಾವ ಬೀರಲು ಸಮ್ಮತಿ ನೀಡುವಿರಾ ಎಂದು ಅಧ್ಯಕ್ಷ ಕೆನೆಡಿಯವರು ಭಾರತ ಮತ್ತು ಪಾಕಿಸ್ತಾನಗಳನ್ನು ಕೇಳಿದ್ದಾರೆ.</p>.<p>ಅಧ್ಯಕ್ಷ ಕೆನೆಡಿಯವರು ಪ್ರಧಾನ ಮಂತ್ರಿ ನೆಹರೂ ಮತ್ತು ಅಧ್ಯಕ್ಷ ಅಯುಬ್ರಿಗೆ ವೈಯಕ್ತಿಕ ಪತ್ರಗಳನ್ನು ಬರೆದಿದ್ದಾರೆಂದು ಪಾಕಿಸ್ತಾನ್ ರೇಡಿಯೋ ತಿಳಿಸಿದೆ. ಪಾಕಿಸ್ತಾನ ಅಧ್ಯಕ್ಷರು ಈಗಾಗಲೆ ಉತ್ತರ ನೀಡಿದ್ದಾರೆಂದೂ ವರದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>