<p><span style="font-size: 26px;"><strong>ಗುಂಡ್ಲುಪೇಟೆ:</strong> ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಬುಧವಾರ ಬಾಲ ಕಾರ್ಮಿಕ ವಿರೋಧಿ ದಿನ ಆಚರಿಸಲಾಯಿತು.</span><br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಧೀಶ ಡಿ. ಕಮಲಾಕ್ಷ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಸಮಯದಲ್ಲಿ ಮಕ್ಕಳು ಸ್ಪ್ಯಾನರ್, ಸುತ್ತಿಗೆ ಹಿಡಿಯುತ್ತಿರುವುದು ದುರದೃಷ್ಟಕರ ಎಂದರು.<br /> <br /> ಮಕ್ಕಳನ್ನು ಕೈಗಾರಿಕೆ, ಗಣಿಗಾರಿಕೆ, ಹೋಟೆಲ್ ಹಾಗೂ ಇತರೆ ಅಪಾಯಕಾರಿ ಕೆಲಸಗಳಿಗೆ ನಿಯೋಜನೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಅಪರಾಧ ಎಸಗಿದವರಿಗೆ ಕನಿಷ್ಠ 2 ವರ್ಷ ಜೈಲು ಅಥವಾ 25 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದರು.<br /> ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಸ್. ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು.<br /> <br /> ಮುಖ್ಯ ಅತಿಥಿಗಳಾಗಿ ಸರ್ಕಾರಿ ಅಭಿಯೋಜಕ ಬಿ.ಪಿ. ಮಂಜುನಾಥ್, ವಕೀಲರ ಸಂಘದ ಕಾರ್ಯದರ್ಶಿ ಎಚ್. ವಿ. ರವಿಕಾಂತ್, ಹಿರಿಯ ವಕೀಲರಾದ ಜಿ.ಬಿ. ನಂಜಪ್ಪ, ಪಾಪಣ್ಣ ಶೆಟ್ಟಿ, ಜಿ.ಪಿ. ಕೃಷ್ಣಮೂರ್ತಿ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><span style="font-size: 26px;"><strong>ಗುಂಡ್ಲುಪೇಟೆ:</strong> ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ ಮತ್ತು ವಕೀಲರ ಸಂಘದ ಆಶ್ರಯದಲ್ಲಿ ಬುಧವಾರ ಬಾಲ ಕಾರ್ಮಿಕ ವಿರೋಧಿ ದಿನ ಆಚರಿಸಲಾಯಿತು.</span><br /> <br /> ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿವಿಲ್ ಮತ್ತು ಜೆಎಂಎಫ್ ನ್ಯಾಯಾಧೀಶ ಡಿ. ಕಮಲಾಕ್ಷ, ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕಾದ ಸಮಯದಲ್ಲಿ ಮಕ್ಕಳು ಸ್ಪ್ಯಾನರ್, ಸುತ್ತಿಗೆ ಹಿಡಿಯುತ್ತಿರುವುದು ದುರದೃಷ್ಟಕರ ಎಂದರು.<br /> <br /> ಮಕ್ಕಳನ್ನು ಕೈಗಾರಿಕೆ, ಗಣಿಗಾರಿಕೆ, ಹೋಟೆಲ್ ಹಾಗೂ ಇತರೆ ಅಪಾಯಕಾರಿ ಕೆಲಸಗಳಿಗೆ ನಿಯೋಜನೆ ಮಾಡುವುದು ಶಿಕ್ಷಾರ್ಹ ಅಪರಾಧವಾಗಿದೆ. ಇಂತಹ ಅಪರಾಧ ಎಸಗಿದವರಿಗೆ ಕನಿಷ್ಠ 2 ವರ್ಷ ಜೈಲು ಅಥವಾ 25 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು ಎಂದರು.<br /> ವಕೀಲರ ಸಂಘದ ಉಪಾಧ್ಯಕ್ಷ ಬಿ.ಎಸ್. ಶಿವಣ್ಣ ಅಧ್ಯಕ್ಷತೆ ವಹಿಸಿದ್ದರು.<br /> <br /> ಮುಖ್ಯ ಅತಿಥಿಗಳಾಗಿ ಸರ್ಕಾರಿ ಅಭಿಯೋಜಕ ಬಿ.ಪಿ. ಮಂಜುನಾಥ್, ವಕೀಲರ ಸಂಘದ ಕಾರ್ಯದರ್ಶಿ ಎಚ್. ವಿ. ರವಿಕಾಂತ್, ಹಿರಿಯ ವಕೀಲರಾದ ಜಿ.ಬಿ. ನಂಜಪ್ಪ, ಪಾಪಣ್ಣ ಶೆಟ್ಟಿ, ಜಿ.ಪಿ. ಕೃಷ್ಣಮೂರ್ತಿ, ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>