<p>ನಾಪೋಕ್ಲು: ‘ಪ್ರತಿಯೊಬ್ಬರೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಎಲ್ಲರೂ ವಿದ್ಯಾವಂತರನ್ನಾಗಿ ಮಾಡುವ ಕಾರ್ಯದಲ್ಲಿ ತೊಡಗಬೇಕು’ ಎಂದು ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಪರುವಂಗಡ ಬೋಸ್ ಪೆಮ್ಮಯ್ಯ ಹೇಳಿದರು.<br /> <br /> ಇಲ್ಲಿನ ಲಯನ್ಸ್ ಕ್ಲಬ್ಗೆ ಭೇಟಿ ನೀಡಿ ಬಳಿಕ ಕೊಡವ ಸಮಾಜದಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಮಾತನಾಡಿದರು.<br /> ಭಾರತ ಬುದ್ಧಿವಂತರನ್ನು ಹೊಂದಿದ ಸೂಪರ್ ಪವರ್ ದೇಶವಾಗಿದೆ. ಯುವಜನತೆ ತನ್ನಲ್ಲಿರುವ ಬುದ್ಧಿವಂತಿಕೆ ಯನ್ನು ಬಳಸಿಕೊಳ್ಳುವಂತಾಗಬೇಕು. ಶೇ 90ರಷ್ಟು ಯುವಕರು ವಿದ್ಯಾಭ್ಯಾಸವನ್ನು ಪೂರ್ಣಗೊಳಿಸದೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ ಎಂದರು.<br /> <br /> ಮೂರ್ನಾಡು ಲಯನ್ಸ್ ಕ್ಲಬ್ ಅಧ್ಯಕ್ಷ ಮುಲ್ಲೇರ ಪಾಪ ಕಾವೇರಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸವಿತ ಪೆಮ್ಮಯ್ಯ, ಲಯನೆಸ್ ಸುನೀತ ಕಾವೇರಪ್ಪ, ಮೂರ್ನಾಡು ಲಯನ್ಸ್ ಕ್ಲಬ್ ಖಜಾಂಚಿ ನವೀನ್ ಕಾರ್ಯಪ್ಪ, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಉಪಸ್ಥಿತರಿದ್ದರು.<br /> <br /> ಲಯನ್ಸ್ ಕ್ಲಬ್ ಅಧ್ಯಕ್ಷ ಮುಲ್ಲೇರ ಪಾಪ ಕಾವೇರಪ್ಪ ಸ್ವಾಗತಿಸಿದರು. ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಪೋಕ್ಲು: ‘ಪ್ರತಿಯೊಬ್ಬರೂ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಎಲ್ಲರೂ ವಿದ್ಯಾವಂತರನ್ನಾಗಿ ಮಾಡುವ ಕಾರ್ಯದಲ್ಲಿ ತೊಡಗಬೇಕು’ ಎಂದು ಲಯನ್ಸ್ ಕ್ಲಬ್ ವಲಯಾಧ್ಯಕ್ಷ ಪರುವಂಗಡ ಬೋಸ್ ಪೆಮ್ಮಯ್ಯ ಹೇಳಿದರು.<br /> <br /> ಇಲ್ಲಿನ ಲಯನ್ಸ್ ಕ್ಲಬ್ಗೆ ಭೇಟಿ ನೀಡಿ ಬಳಿಕ ಕೊಡವ ಸಮಾಜದಲ್ಲಿ ಏರ್ಪಡಿಸಿದ ಸಮಾರಂಭದಲ್ಲಿ ಮಾತನಾಡಿದರು.<br /> ಭಾರತ ಬುದ್ಧಿವಂತರನ್ನು ಹೊಂದಿದ ಸೂಪರ್ ಪವರ್ ದೇಶವಾಗಿದೆ. ಯುವಜನತೆ ತನ್ನಲ್ಲಿರುವ ಬುದ್ಧಿವಂತಿಕೆ ಯನ್ನು ಬಳಸಿಕೊಳ್ಳುವಂತಾಗಬೇಕು. ಶೇ 90ರಷ್ಟು ಯುವಕರು ವಿದ್ಯಾಭ್ಯಾಸವನ್ನು ಪೂರ್ಣಗೊಳಿಸದೆ ವಿದ್ಯಾಭ್ಯಾಸದಿಂದ ವಂಚಿತರಾಗುತ್ತಿದ್ದಾರೆ ಎಂದರು.<br /> <br /> ಮೂರ್ನಾಡು ಲಯನ್ಸ್ ಕ್ಲಬ್ ಅಧ್ಯಕ್ಷ ಮುಲ್ಲೇರ ಪಾಪ ಕಾವೇರಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸವಿತ ಪೆಮ್ಮಯ್ಯ, ಲಯನೆಸ್ ಸುನೀತ ಕಾವೇರಪ್ಪ, ಮೂರ್ನಾಡು ಲಯನ್ಸ್ ಕ್ಲಬ್ ಖಜಾಂಚಿ ನವೀನ್ ಕಾರ್ಯಪ್ಪ, ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ಉಪಸ್ಥಿತರಿದ್ದರು.<br /> <br /> ಲಯನ್ಸ್ ಕ್ಲಬ್ ಅಧ್ಯಕ್ಷ ಮುಲ್ಲೇರ ಪಾಪ ಕಾವೇರಪ್ಪ ಸ್ವಾಗತಿಸಿದರು. ಕಾರ್ಯದರ್ಶಿ ಪೆಮ್ಮುಡಿಯಂಡ ವೇಣು ಅಪ್ಪಣ್ಣ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>