<p><strong>ಮುಂಬೈ (ಪಿಟಿಐ): </strong> ಬೆಳಗಾವಿಯ ವಿಶ್ವ ಕನ್ನಡ ಸಮ್ಮೇಳನ ಮತ್ತು ಅಲ್ಲಿನ ಮರಾಠಿ ಮಾತನಾಡುವ ಜನರ ದಮನದ ವರದಿಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದವರನ್ನು ಪ್ರಚೋದಿಸದಂತೆ ನೆರೆಯ ಕರ್ನಾಟಕ ರಾಜಕೀಯ ನಾಯಕರಿಗೆ ಶಿವಸೇನಾ ಮುಖ್ಯಸ್ಥ ಬಾಳ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.<br /> <br /> ‘ಕರ್ನಾಟಕ ಸರ್ಕಾರ ವಿಶ್ವ ಕನ್ನಡ ಸಮ್ಮೇಳನ ನಡೆಸಿದ ಮಾತ್ರಕ್ಕೆ ಬೆಳಗಾವಿಯ ಮೇಲೆ ಅದರ ಹಕ್ಕನ್ನು ಸಾಧಿಸಲಾಗದು’ ಎಂದು ಸೇನಾ ಮುಖವಾಣಿ ‘ಸಾಮ್ನಾ’ದಲ್ಲಿ ಶನಿವಾರ ಬರೆದ ಸಂಪಾದಕೀಯದಲ್ಲಿ ಠಾಕ್ರೆ ಈ ಸವಾಲು ಹಾಕಿದ್ದಾರೆ.‘ಅಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ಲಿಬಿಯಾ ನಿರಂಕುಶಧಿಪತಿ ಕರ್ನಲ್ ಗಡಾಫಿಯ ಆಡಳಿತವಿದೆಯೇ’ ಎಂದು ಪ್ರಶ್ನಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಬೈ (ಪಿಟಿಐ): </strong> ಬೆಳಗಾವಿಯ ವಿಶ್ವ ಕನ್ನಡ ಸಮ್ಮೇಳನ ಮತ್ತು ಅಲ್ಲಿನ ಮರಾಠಿ ಮಾತನಾಡುವ ಜನರ ದಮನದ ವರದಿಗಳ ಹಿನ್ನೆಲೆಯಲ್ಲಿ ಮಹಾರಾಷ್ಟ್ರದವರನ್ನು ಪ್ರಚೋದಿಸದಂತೆ ನೆರೆಯ ಕರ್ನಾಟಕ ರಾಜಕೀಯ ನಾಯಕರಿಗೆ ಶಿವಸೇನಾ ಮುಖ್ಯಸ್ಥ ಬಾಳ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.<br /> <br /> ‘ಕರ್ನಾಟಕ ಸರ್ಕಾರ ವಿಶ್ವ ಕನ್ನಡ ಸಮ್ಮೇಳನ ನಡೆಸಿದ ಮಾತ್ರಕ್ಕೆ ಬೆಳಗಾವಿಯ ಮೇಲೆ ಅದರ ಹಕ್ಕನ್ನು ಸಾಧಿಸಲಾಗದು’ ಎಂದು ಸೇನಾ ಮುಖವಾಣಿ ‘ಸಾಮ್ನಾ’ದಲ್ಲಿ ಶನಿವಾರ ಬರೆದ ಸಂಪಾದಕೀಯದಲ್ಲಿ ಠಾಕ್ರೆ ಈ ಸವಾಲು ಹಾಕಿದ್ದಾರೆ.‘ಅಲ್ಲಿ ಪ್ರಜಾಪ್ರಭುತ್ವವಿದೆಯೇ ಅಥವಾ ಲಿಬಿಯಾ ನಿರಂಕುಶಧಿಪತಿ ಕರ್ನಲ್ ಗಡಾಫಿಯ ಆಡಳಿತವಿದೆಯೇ’ ಎಂದು ಪ್ರಶ್ನಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>