<p><strong>ಧಾರವಾಡ:</strong> ಪೆರೋಲ್ ಮೇಲೆ ಬಿಡುಗಡೆ ಮಾಡಲು ನಿರಾಕರಿಸಿದ್ದರಿಂದ ಕೈದಿಯೊಬ್ಬ ಮರ ಹತ್ತಿ ಪ್ರತಿಭಟನೆಗೆ ಮುಂದಾದ ಘಟನೆ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ನಡೆದಿದೆ. <br /> <br /> ನವಲಗುಂದ ತಾಲ್ಲೂಕಿನ ಹನಮಂತಪ್ಪ ಹಡಪದ ಎಂಬುವ ಕೈದಿ ತನ್ನ ಸಂಬಂಧಿಕರ ಮದುವೆಗೆ ಹೋಗಲು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದ ಎನ್ನಲಾಗಿದೆ. <br /> <br /> ಆದರೆ ಇದನ್ನು ಜೈಲು ಅಧಿಕಾರಿಗಳು ನಿರಾಕಸಿದ್ದರಿಂದ ಮರ ಹತ್ತಿ ಪ್ರತಿಭಟನೆಗೆ ಮುಂದಾಗಿದ್ದ. ತಕ್ಷಣವೇ ಜೈಲು ಸಿಬ್ಬಂದಿ ಆಗಮಿಸಿ ಮರದಿಂದ ಕೆಳಗಿಳಿಸಿದರೆನ್ನಲಾಗಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಧಾರವಾಡ:</strong> ಪೆರೋಲ್ ಮೇಲೆ ಬಿಡುಗಡೆ ಮಾಡಲು ನಿರಾಕರಿಸಿದ್ದರಿಂದ ಕೈದಿಯೊಬ್ಬ ಮರ ಹತ್ತಿ ಪ್ರತಿಭಟನೆಗೆ ಮುಂದಾದ ಘಟನೆ ಇಲ್ಲಿನ ಕೇಂದ್ರ ಕಾರಾಗೃಹದಲ್ಲಿ ಮಂಗಳವಾರ ನಡೆದಿದೆ. <br /> <br /> ನವಲಗುಂದ ತಾಲ್ಲೂಕಿನ ಹನಮಂತಪ್ಪ ಹಡಪದ ಎಂಬುವ ಕೈದಿ ತನ್ನ ಸಂಬಂಧಿಕರ ಮದುವೆಗೆ ಹೋಗಲು ಪೆರೋಲ್ ಮೇಲೆ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದ ಎನ್ನಲಾಗಿದೆ. <br /> <br /> ಆದರೆ ಇದನ್ನು ಜೈಲು ಅಧಿಕಾರಿಗಳು ನಿರಾಕಸಿದ್ದರಿಂದ ಮರ ಹತ್ತಿ ಪ್ರತಿಭಟನೆಗೆ ಮುಂದಾಗಿದ್ದ. ತಕ್ಷಣವೇ ಜೈಲು ಸಿಬ್ಬಂದಿ ಆಗಮಿಸಿ ಮರದಿಂದ ಕೆಳಗಿಳಿಸಿದರೆನ್ನಲಾಗಿದೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>