<p><br /> ರಾಯಚೂರು: ಜನತೆಯ ಹಿತಕ್ಕಾಗಿ ಒಳ್ಳೆಯ ಕೆಲಸ ಮಾಡುವವರು ಮಾಟ ಮಂತ್ರಕ್ಕೆ ಹೆದರಬಾರದು ಎಂದು ಉಡುಪಿ ಪೇಜಾವರಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ನುಡಿದರು.<br /> <br /> ಇಲ್ಲಿನ ಮುಂಗ್ಲಿ ಪ್ರಾಣದೇವರ ದೇವಸ್ಥಾನದಲ್ಲಿ ನಡೆಯುತ್ತಿರುವ ಹರಿದಾಸ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> “ಮಾಟ-ಮಂತ್ರದಿಂದ ಏನೂ ಆಗುವುದಿಲ್ಲ. ಯಾವುದೇ ಹಾನಿಯೂ ಇಲ್ಲ. ಅಭಿವೃದ್ಧಿ ಮತ್ತು ಕರ್ತವ್ಯನಿಷ್ಠೆಯಿಂದ ಜನಸೇವಾ ಕಾರ್ಯದಲ್ಲಿ ನಿರತರಾಗಬೇಕು. ಮುಖ್ಯಮಂತ್ರಿಗಳು ಈ ದಿಸೆಯಲ್ಲಿ ನಡೆಯಬೇಕು” ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><br /> ರಾಯಚೂರು: ಜನತೆಯ ಹಿತಕ್ಕಾಗಿ ಒಳ್ಳೆಯ ಕೆಲಸ ಮಾಡುವವರು ಮಾಟ ಮಂತ್ರಕ್ಕೆ ಹೆದರಬಾರದು ಎಂದು ಉಡುಪಿ ಪೇಜಾವರಮಠದ ಶ್ರೀ ವಿಶ್ವೇಶ ತೀರ್ಥ ಶ್ರೀಪಾದಂಗಳವರು ನುಡಿದರು.<br /> <br /> ಇಲ್ಲಿನ ಮುಂಗ್ಲಿ ಪ್ರಾಣದೇವರ ದೇವಸ್ಥಾನದಲ್ಲಿ ನಡೆಯುತ್ತಿರುವ ಹರಿದಾಸ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.<br /> <br /> “ಮಾಟ-ಮಂತ್ರದಿಂದ ಏನೂ ಆಗುವುದಿಲ್ಲ. ಯಾವುದೇ ಹಾನಿಯೂ ಇಲ್ಲ. ಅಭಿವೃದ್ಧಿ ಮತ್ತು ಕರ್ತವ್ಯನಿಷ್ಠೆಯಿಂದ ಜನಸೇವಾ ಕಾರ್ಯದಲ್ಲಿ ನಿರತರಾಗಬೇಕು. ಮುಖ್ಯಮಂತ್ರಿಗಳು ಈ ದಿಸೆಯಲ್ಲಿ ನಡೆಯಬೇಕು” ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>