<p><strong>ಯಳಂದೂರು</strong>: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಾಯಕ ಜನಾಂಗದ ವತಿಯಿಂದ ನಿರ್ಮಿಸಲಾಗಿರುವ ಮಾರಮ್ಮ ದೇವಾಲಯವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು.<br /> <br /> ಏಟ್ರಿ ಸಂಸ್ಥೆ ಪಕ್ಕದಲ್ಲೇ ಇರುವ ಈ ದೇವಾಲಯವನ್ನು ಭಕ್ತರ ನೆರವಿನೊಂದಿಗೆ ನಿರ್ಮಿಸಲಾಗಿದೆ. ಬುಧವಾರ ಹಾಗೂ ಗುರುವಾರ ಹೋಮ-ಹವನಗಳನ್ನು ಮಾಡುವ ಮೂಲಕ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ವಿಶೇಷ ಅಲಂಕಾರ ಮಾಡಿ ಮಂತ್ರಪುಷ್ಪ, ಮಹಾನಿವೇದನೆ ಹಮ್ಮಿಕೊಳ್ಳಲಾಯಿತು.<br /> <br /> ದೇವಾಲಯ ಲೋಕಾರ್ಪಣೆ ಅಂಗವಾಗಿ ಆಗಮಿಸಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಳಂದೂರು</strong>: ತಾಲ್ಲೂಕಿನ ಬಿಳಿಗಿರಿರಂಗನಬೆಟ್ಟದಲ್ಲಿ ನಾಯಕ ಜನಾಂಗದ ವತಿಯಿಂದ ನಿರ್ಮಿಸಲಾಗಿರುವ ಮಾರಮ್ಮ ದೇವಾಲಯವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು.<br /> <br /> ಏಟ್ರಿ ಸಂಸ್ಥೆ ಪಕ್ಕದಲ್ಲೇ ಇರುವ ಈ ದೇವಾಲಯವನ್ನು ಭಕ್ತರ ನೆರವಿನೊಂದಿಗೆ ನಿರ್ಮಿಸಲಾಗಿದೆ. ಬುಧವಾರ ಹಾಗೂ ಗುರುವಾರ ಹೋಮ-ಹವನಗಳನ್ನು ಮಾಡುವ ಮೂಲಕ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ನಂತರ ವಿಶೇಷ ಅಲಂಕಾರ ಮಾಡಿ ಮಂತ್ರಪುಷ್ಪ, ಮಹಾನಿವೇದನೆ ಹಮ್ಮಿಕೊಳ್ಳಲಾಯಿತು.<br /> <br /> ದೇವಾಲಯ ಲೋಕಾರ್ಪಣೆ ಅಂಗವಾಗಿ ಆಗಮಿಸಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>