<p>ಚೆನ್ನೈ (ಪಿಟಿಐ): `ಮುನ್ನೋಟ 2023~ನ್ನು ತಮ್ಮ ಕನಸಿನ ಯೋಜನೆ ಎಂದು ಕರೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ, ರಾಜ್ಯದ ಜನರ ಪಾಲಿಗೆ ಇದೊಂದು ಯಶಸ್ವಿ ಯೋಜನೆಯಾಗುತ್ತದೆ ಎಂದು ಹೇಳಿದ್ದಾರೆ.<br /> <br /> ವಿಧಾನಸಭೆಯಲ್ಲಿ ಬುಧವಾರ ಸ್ವಯಂ ಪ್ರೇರಿತರಾಗಿ ಹೇಳಿಕೆ ನೀಡಿದ ಜಯಾ, `ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಬದಲಾವಣೆಗಳನ್ನು ತರುವುದಕ್ಕಾಗಿ ಮತ್ತು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾಗಿರುವ ಅವಶ್ಯಕ ಮೂಲಸೌಕರ್ಯಗಳ ಸುಧಾರಣೆಗಾಗಿ `ಮುನ್ನೋಟ 2023~ ಯೋಜನೆ ರೂಪಿಸಲಾಗಿದೆ~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೆನ್ನೈ (ಪಿಟಿಐ): `ಮುನ್ನೋಟ 2023~ನ್ನು ತಮ್ಮ ಕನಸಿನ ಯೋಜನೆ ಎಂದು ಕರೆದಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ, ರಾಜ್ಯದ ಜನರ ಪಾಲಿಗೆ ಇದೊಂದು ಯಶಸ್ವಿ ಯೋಜನೆಯಾಗುತ್ತದೆ ಎಂದು ಹೇಳಿದ್ದಾರೆ.<br /> <br /> ವಿಧಾನಸಭೆಯಲ್ಲಿ ಬುಧವಾರ ಸ್ವಯಂ ಪ್ರೇರಿತರಾಗಿ ಹೇಳಿಕೆ ನೀಡಿದ ಜಯಾ, `ರಾಜ್ಯದಲ್ಲಿ ಸಾಮಾಜಿಕ-ಆರ್ಥಿಕ ಬದಲಾವಣೆಗಳನ್ನು ತರುವುದಕ್ಕಾಗಿ ಮತ್ತು ರಾಜ್ಯದ ಆರ್ಥಿಕ ಅಭಿವೃದ್ಧಿಗೆ ಅಗತ್ಯವಾಗಿರುವ ಅವಶ್ಯಕ ಮೂಲಸೌಕರ್ಯಗಳ ಸುಧಾರಣೆಗಾಗಿ `ಮುನ್ನೋಟ 2023~ ಯೋಜನೆ ರೂಪಿಸಲಾಗಿದೆ~ ಎಂದು ಹೇಳಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>