<p><strong>ನವದೆಹಲಿ (ಪಿಟಿಐ):</strong> ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಪುತ್ರ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧದ ಅಕ್ರಮ ಆಸ್ತಿ ತನಿಖೆಯನ್ನು ಸಿಬಿಐ ಕೈಬಿಡುವ ಸಾಧ್ಯತೆ ಇದೆ.<br /> <br /> ತಂದೆ ಮತ್ತು ಮಗನ ಬಳಿ ಲೆಕ್ಕಕ್ಕೆ ಸಿಗದ ಯಾವ ಅಕ್ರಮ ಆಸ್ತಿಯೂ ಇಲ್ಲ ಮತ್ತು ಆಸ್ತಿ ಗಳಿಕೆಯಲ್ಲಿ ದ್ವಿಗುಣಗೊಂಡಿರುವ ನಿದರ್ಶನ ಇಲ್ಲ ಎಂದು ಸಿಬಿಐ ತನಿಖಾಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಮತ್ತು ಅವರ ಪುತ್ರ ಹಾಗೂ ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರ ವಿರುದ್ಧದ ಅಕ್ರಮ ಆಸ್ತಿ ತನಿಖೆಯನ್ನು ಸಿಬಿಐ ಕೈಬಿಡುವ ಸಾಧ್ಯತೆ ಇದೆ.<br /> <br /> ತಂದೆ ಮತ್ತು ಮಗನ ಬಳಿ ಲೆಕ್ಕಕ್ಕೆ ಸಿಗದ ಯಾವ ಅಕ್ರಮ ಆಸ್ತಿಯೂ ಇಲ್ಲ ಮತ್ತು ಆಸ್ತಿ ಗಳಿಕೆಯಲ್ಲಿ ದ್ವಿಗುಣಗೊಂಡಿರುವ ನಿದರ್ಶನ ಇಲ್ಲ ಎಂದು ಸಿಬಿಐ ತನಿಖಾಧಿಕಾರಿಗಳು ಅಭಿಪ್ರಾಯ ಪಟ್ಟಿದ್ದಾರೆ ಎನ್ನಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>