<p>ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದ ಆಸುಪಾಸಿನ ಸುಮಾರು 2000 ಎಕರೆ ಸರ್ಕಾರಿ ಜಮೀನು ವಿವಾದಕ್ಕೆ ಸಂಬಂಧಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.</p>.<p>ವಿಧಾನ ಪರಿಷತ್ ಸದಸ್ಯ ಗೋ.ಮಧುಸೂದನ ಹಾಗೂ ಮೈಸೂರಿನ ಹಲವರು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರನ್ನು ಭೇಟಿ ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸಿಎಂ ಸಮ್ಮತಿಸಿದರು. </p>.<p>ಸರ್ಕಾರದ ತೀರ್ಮಾನವನ್ನು ಮಧುಸೂದನ್ ಸ್ವಾಗತಿಸಿದ್ದಾರೆ. ಆದರೆ, ಸಿಐಡಿಗಿಂತ ಕಂದಾಯ ಇಲಾಖೆಯ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿದ್ದರೆ ಚೆನ್ನಾಗಿರುತ್ತಿತ್ತು' ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದ ಆಸುಪಾಸಿನ ಸುಮಾರು 2000 ಎಕರೆ ಸರ್ಕಾರಿ ಜಮೀನು ವಿವಾದಕ್ಕೆ ಸಂಬಂಧಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ.</p>.<p>ವಿಧಾನ ಪರಿಷತ್ ಸದಸ್ಯ ಗೋ.ಮಧುಸೂದನ ಹಾಗೂ ಮೈಸೂರಿನ ಹಲವರು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ರನ್ನು ಭೇಟಿ ಈ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಇದಕ್ಕೆ ಸಿಎಂ ಸಮ್ಮತಿಸಿದರು. </p>.<p>ಸರ್ಕಾರದ ತೀರ್ಮಾನವನ್ನು ಮಧುಸೂದನ್ ಸ್ವಾಗತಿಸಿದ್ದಾರೆ. ಆದರೆ, ಸಿಐಡಿಗಿಂತ ಕಂದಾಯ ಇಲಾಖೆಯ ಕಾರ್ಯದರ್ಶಿ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಿದ್ದರೆ ಚೆನ್ನಾಗಿರುತ್ತಿತ್ತು' ಎಂದು ಅಭಿಪ್ರಾಯಪಟ್ಟಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>