<p><strong>ಲಂಡನ್ (ಪಿಟಿಐ): </strong>ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ಆಟಗಾರ ಕ್ರಿಸ್ ಕೇರ್ನ್ಸ್ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿರುದ್ಧ ಲಂಡನ್ನ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. <br /> <br /> ಇಂಡಿಯನ್ ಕ್ರಿಕೆಟ್ ಲೀಗ್ನಲ್ಲಿ (ಐಸಿಎಲ್) ಕೇರ್ನ್ಸ್ ಮೋಸದಾಟದಲ್ಲಿ ಭಾಗಿಯಾಗಿದ್ದಾರೆ ಎಂದು ಮೋದಿ ಆರೋಪಿಸಿದ್ದರು. ಅದಕ್ಕೆ ಪ್ರತಿಯಾಗಿ ಅವರು ಕಾನೂನು ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಮೋದಿ ಇಂತಹ ಆರೋಪ ಮಾಡಿದ ಕಾರಣ ನನ್ನ ವೃತ್ತಿಜೀವನಕ್ಕೆ ಕಳಂಕ ಉಂಟಾಗಿದೆ ಎಂಬುದು ಕೇರ್ನ್ಸ್ ಹೇಳಿಕೆ.<br /> <br /> ಕೇರ್ನ್ಸ್ `ಮ್ಯಾಚ್ ಫಿಕ್ಸಿಂಗ್~ನಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಮೋದಿ `ಟ್ವಿಟರ್~ನಲ್ಲಿ ಬರೆದಿದ್ದರು. ಈ ಕಾರಣ ಅವರಿಗೆ ಐಪಿಎಲ್ನಲ್ಲಿ ಆಡಲು ಅವಕಾಶ ನೀಡಿಲ್ಲ ಎಂದಿದ್ದರು. ನಾಲ್ಕು ವರ್ಷಗಳ ಹಿಂದೆ ಈ ಘಟನೆ ನಡೆದಿತ್ತು. <br /> <br /> ನ್ಯೂಜಿಲೆಂಡ್ನ ಮಾಜಿ ಕ್ರಿಕೆಟಿಗನೊಬ್ಬ ಭಾರತದ ಉದ್ಯಮಿಯ ವಿರುದ್ಧ ಲಂಡನ್ ನ್ಯಾಯಾಲಯದಲ್ಲಿ ದಾವೆ ಹೂಡಿರುವ ಈ ಪ್ರಕರಣ `ಹಾಸ್ಯಾಸ್ಪದ~ ಎಂಬ ಟೀಕೆ ವ್ಯಕ್ತವಾಗಿದೆ. ಕೇರ್ನ್ಸ್ 2007-08 ರಲ್ಲಿ ಐಸಿಎಲ್ನಲ್ಲಿ ಚಂಡೀಗಡ ಲಯನ್ಸ್ ತಂಡ ಮುನ್ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಲಂಡನ್ (ಪಿಟಿಐ): </strong>ನ್ಯೂಜಿಲೆಂಡ್ ಕ್ರಿಕೆಟ್ ತಂಡದ ಮಾಜಿ ಆಟಗಾರ ಕ್ರಿಸ್ ಕೇರ್ನ್ಸ್ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ವಿರುದ್ಧ ಲಂಡನ್ನ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. <br /> <br /> ಇಂಡಿಯನ್ ಕ್ರಿಕೆಟ್ ಲೀಗ್ನಲ್ಲಿ (ಐಸಿಎಲ್) ಕೇರ್ನ್ಸ್ ಮೋಸದಾಟದಲ್ಲಿ ಭಾಗಿಯಾಗಿದ್ದಾರೆ ಎಂದು ಮೋದಿ ಆರೋಪಿಸಿದ್ದರು. ಅದಕ್ಕೆ ಪ್ರತಿಯಾಗಿ ಅವರು ಕಾನೂನು ಹೋರಾಟ ನಡೆಸಲು ನಿರ್ಧರಿಸಿದ್ದಾರೆ. ಮೋದಿ ಇಂತಹ ಆರೋಪ ಮಾಡಿದ ಕಾರಣ ನನ್ನ ವೃತ್ತಿಜೀವನಕ್ಕೆ ಕಳಂಕ ಉಂಟಾಗಿದೆ ಎಂಬುದು ಕೇರ್ನ್ಸ್ ಹೇಳಿಕೆ.<br /> <br /> ಕೇರ್ನ್ಸ್ `ಮ್ಯಾಚ್ ಫಿಕ್ಸಿಂಗ್~ನಲ್ಲಿ ಭಾಗಿಯಾಗಿದ್ದಾರೆ ಎಂಬುದನ್ನು ಮೋದಿ `ಟ್ವಿಟರ್~ನಲ್ಲಿ ಬರೆದಿದ್ದರು. ಈ ಕಾರಣ ಅವರಿಗೆ ಐಪಿಎಲ್ನಲ್ಲಿ ಆಡಲು ಅವಕಾಶ ನೀಡಿಲ್ಲ ಎಂದಿದ್ದರು. ನಾಲ್ಕು ವರ್ಷಗಳ ಹಿಂದೆ ಈ ಘಟನೆ ನಡೆದಿತ್ತು. <br /> <br /> ನ್ಯೂಜಿಲೆಂಡ್ನ ಮಾಜಿ ಕ್ರಿಕೆಟಿಗನೊಬ್ಬ ಭಾರತದ ಉದ್ಯಮಿಯ ವಿರುದ್ಧ ಲಂಡನ್ ನ್ಯಾಯಾಲಯದಲ್ಲಿ ದಾವೆ ಹೂಡಿರುವ ಈ ಪ್ರಕರಣ `ಹಾಸ್ಯಾಸ್ಪದ~ ಎಂಬ ಟೀಕೆ ವ್ಯಕ್ತವಾಗಿದೆ. ಕೇರ್ನ್ಸ್ 2007-08 ರಲ್ಲಿ ಐಸಿಎಲ್ನಲ್ಲಿ ಚಂಡೀಗಡ ಲಯನ್ಸ್ ತಂಡ ಮುನ್ನಡೆಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>