<p><strong>ಬೆಂಗಳೂರು: ‘ಪೌರಾ</strong>ಣಿಕ ಕತೆಗಳ ಮೂಲಕ ಆಧುನಿಕ ಶಿಕ್ಷಣ ನೀಡುವ ಸಾಮರ್ಥ್ಯ ಯಕ್ಷಗಾನಕ್ಕಿದೆ’ ಎಂದು ಶಿಕ್ಷಣತಜ್ಞ ಕೆ.ಇ.ರಾಧಾಕೃಷ್ಣ ತಿಳಿಸಿದರು.<br /> <br /> ಕರ್ನಾಟಕ ಕಲಾದರ್ಶಿನಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಶಿವರಾಮ ಕಾರಂತ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> ‘ಸಾಂಸ್ಕೃತಿಕ ಪ್ರಕಾರಗಳಲ್ಲಿ ಒಂದಾದ ಯಕ್ಷಗಾನ ಕಲೆಯು ಮನರಂಜನೆಯಷ್ಟೆ ಅಲ್ಲದೇ ನೈತಿಕ ಶಿಕ್ಷಣವನ್ನು ನೀಡುತ್ತದೆ. ದೇವಿ ಮಹಾತ್ಮೆಯ ಪ್ರಸಂಗಗಳು ಜನರಲ್ಲಿ ಭಕ್ತಿ ಭಾವವನ್ನು ಹುಟ್ಟಿಸುತ್ತದೆ’ ಎಂದು ಶ್ಲಾಘನೆ ವ್ಯಕ್ತಪಡಿಸಿದರು.<br /> <br /> ‘ಯಕ್ಷಗಾನ ರಂಗದಲ್ಲಿರುವ ಹಲವು ಸವಾಲುಗಳ ಬಗ್ಗೆಯೂ ಗಂಭೀರ ಚಿಂತನೆ ನಡೆಸಿ, ಪರಿಹಾರ ಕಂಡುಕೊಳ್ಳಬೇಕು’ ಎಂದರು.<br /> ಬಲಿಪ ನಾರಾಯಣ ಭಾಗವತರು, ಹಳ್ಳಾಡಿ ಜಯರಾಮಶೆಟ್ಟಿ ಅವರಿಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: ‘ಪೌರಾ</strong>ಣಿಕ ಕತೆಗಳ ಮೂಲಕ ಆಧುನಿಕ ಶಿಕ್ಷಣ ನೀಡುವ ಸಾಮರ್ಥ್ಯ ಯಕ್ಷಗಾನಕ್ಕಿದೆ’ ಎಂದು ಶಿಕ್ಷಣತಜ್ಞ ಕೆ.ಇ.ರಾಧಾಕೃಷ್ಣ ತಿಳಿಸಿದರು.<br /> <br /> ಕರ್ನಾಟಕ ಕಲಾದರ್ಶಿನಿ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಡಾ.ಶಿವರಾಮ ಕಾರಂತ ಉತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.<br /> ‘ಸಾಂಸ್ಕೃತಿಕ ಪ್ರಕಾರಗಳಲ್ಲಿ ಒಂದಾದ ಯಕ್ಷಗಾನ ಕಲೆಯು ಮನರಂಜನೆಯಷ್ಟೆ ಅಲ್ಲದೇ ನೈತಿಕ ಶಿಕ್ಷಣವನ್ನು ನೀಡುತ್ತದೆ. ದೇವಿ ಮಹಾತ್ಮೆಯ ಪ್ರಸಂಗಗಳು ಜನರಲ್ಲಿ ಭಕ್ತಿ ಭಾವವನ್ನು ಹುಟ್ಟಿಸುತ್ತದೆ’ ಎಂದು ಶ್ಲಾಘನೆ ವ್ಯಕ್ತಪಡಿಸಿದರು.<br /> <br /> ‘ಯಕ್ಷಗಾನ ರಂಗದಲ್ಲಿರುವ ಹಲವು ಸವಾಲುಗಳ ಬಗ್ಗೆಯೂ ಗಂಭೀರ ಚಿಂತನೆ ನಡೆಸಿ, ಪರಿಹಾರ ಕಂಡುಕೊಳ್ಳಬೇಕು’ ಎಂದರು.<br /> ಬಲಿಪ ನಾರಾಯಣ ಭಾಗವತರು, ಹಳ್ಳಾಡಿ ಜಯರಾಮಶೆಟ್ಟಿ ಅವರಿಗೆ ಡಾ.ಶಿವರಾಮ ಕಾರಂತ ಪ್ರಶಸ್ತಿ ಪ್ರದಾನ ಮಾಡಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>