<p><strong>ಚಂಡೀಗಡ : </strong>ಅಮರನಾಥ ಯಾತ್ರೆ ಕುರಿತು ವಿವಾದಾಸ್ಪದ ಹೇಳಿಕೆ ನೀಡಿರುವ ಅಣ್ಣಾ ಹಜಾರೆ ತಂಡದ ಸದಸ್ಯ ಸ್ವಾಮಿ ಅಗ್ನಿವೇಶ್ರನ್ನು ಪೊಲೀಸರು ಯಾವುದೇ ಸಂದರ್ಭದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.<br /> <br /> ಅಮರನಾಥ ಯಾತ್ರೆ ಕೃತ್ರಿಮ, ಮೋಸ ಎಂದು ಈ ವರ್ಷದ ಮೇ ತಿಂಗಳಲ್ಲಿ ಸ್ವಾಮಿ ಅಗ್ನಿವೇಶ್ ಹೇಳಿಕೆ ನೀಡಿದ್ದರು. ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಪ್ರವೀಣ್ ತಯಾಲ್ ಅವರು ಸ್ವಾಮಿ ಅಗ್ನಿವೇಶ್ ವಿರುದ್ಧ ಈ ಹಿಂದೆ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಂಡೀಗಡ : </strong>ಅಮರನಾಥ ಯಾತ್ರೆ ಕುರಿತು ವಿವಾದಾಸ್ಪದ ಹೇಳಿಕೆ ನೀಡಿರುವ ಅಣ್ಣಾ ಹಜಾರೆ ತಂಡದ ಸದಸ್ಯ ಸ್ವಾಮಿ ಅಗ್ನಿವೇಶ್ರನ್ನು ಪೊಲೀಸರು ಯಾವುದೇ ಸಂದರ್ಭದಲ್ಲಿ ಬಂಧಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.<br /> <br /> ಅಮರನಾಥ ಯಾತ್ರೆ ಕೃತ್ರಿಮ, ಮೋಸ ಎಂದು ಈ ವರ್ಷದ ಮೇ ತಿಂಗಳಲ್ಲಿ ಸ್ವಾಮಿ ಅಗ್ನಿವೇಶ್ ಹೇಳಿಕೆ ನೀಡಿದ್ದರು. ಹಿಂದೂಗಳ ಭಾವನೆಗೆ ಧಕ್ಕೆಯುಂಟು ಮಾಡಿದ್ದಾರೆ ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಪ್ರವೀಣ್ ತಯಾಲ್ ಅವರು ಸ್ವಾಮಿ ಅಗ್ನಿವೇಶ್ ವಿರುದ್ಧ ಈ ಹಿಂದೆ ದೂರು ಸಲ್ಲಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>