<p><strong>ಕೃಷ್ಣರಾಜಪುರ: </strong>`ವಿದ್ಯಾವಂತ ಯುವಕರು ವಿದೇಶಿ ವ್ಯಾಮೋಹ ಕೈಬಿಟ್ಟು ಸ್ವದೇಶ ಪ್ರೇಮ ಬೆಳೆಸಿಕೊಳ್ಳಬೇಕು~ ಎಂದು ಹಿರಿಯ ಸಾಹಿತಿ, ವಿಧಾನ ಪರಿಷತ್ ಸದಸ್ಯ ಡಾ.ದೊಡ್ಡರಂಗೇಗೌಡ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.<br /> <br /> ಬಸವನಪುರ ಸಿಲಿಕಾನ್ ಸಿಟಿ ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.<br /> <br /> ಉತ್ತಮ ಸೇವೆ ಸಲ್ಲಿಸಿದ ಉಪನ್ಯಾಸಕರನ್ನು ಸನ್ಮಾನಿಸಿ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಸ್ಟ್ರಾಂಡ್ ಜೀವ ವಿಜ್ಞಾನ ಸಂಸ್ಥೆಯ ಮುಖ್ಯಸ್ಥ ಡಾ.ವಿಜಯಚಂದ್ರು, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ಎಂ.ಚಂದ್ರಶೇಖರ್ ಮಾತನಾಡಿದರು.<br /> <br /> ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡೀನ್ ಡಾ.ರೋಸಿ ಕವಿತಾ ಸ್ವಾಗತಿಸಿದರು. ಪ್ರಾಚಾರ್ಯ ಜ್ಞಾನೇಶ್ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೃಷ್ಣರಾಜಪುರ: </strong>`ವಿದ್ಯಾವಂತ ಯುವಕರು ವಿದೇಶಿ ವ್ಯಾಮೋಹ ಕೈಬಿಟ್ಟು ಸ್ವದೇಶ ಪ್ರೇಮ ಬೆಳೆಸಿಕೊಳ್ಳಬೇಕು~ ಎಂದು ಹಿರಿಯ ಸಾಹಿತಿ, ವಿಧಾನ ಪರಿಷತ್ ಸದಸ್ಯ ಡಾ.ದೊಡ್ಡರಂಗೇಗೌಡ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.<br /> <br /> ಬಸವನಪುರ ಸಿಲಿಕಾನ್ ಸಿಟಿ ಸಮೂಹ ಶಿಕ್ಷಣ ಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದರು.<br /> <br /> ಉತ್ತಮ ಸೇವೆ ಸಲ್ಲಿಸಿದ ಉಪನ್ಯಾಸಕರನ್ನು ಸನ್ಮಾನಿಸಿ ರಾಜ್ಯ ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಸ್ಟ್ರಾಂಡ್ ಜೀವ ವಿಜ್ಞಾನ ಸಂಸ್ಥೆಯ ಮುಖ್ಯಸ್ಥ ಡಾ.ವಿಜಯಚಂದ್ರು, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ಎಂ.ಚಂದ್ರಶೇಖರ್ ಮಾತನಾಡಿದರು.<br /> <br /> ಇದೇ ಸಂದರ್ಭದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಡೀನ್ ಡಾ.ರೋಸಿ ಕವಿತಾ ಸ್ವಾಗತಿಸಿದರು. ಪ್ರಾಚಾರ್ಯ ಜ್ಞಾನೇಶ್ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>