<p><strong>ವಿಜಾಪುರ</strong>: ಜೀವನದಲ್ಲಿ ಜಿಗುಪ್ಸೆ ಗೊಂಡು ಯುವತಿಯರಿಬ್ಬರು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಬಸ ವನಬಾಗೇವಾಡಿ ತಾಲ್ಲೂಕಿನಲ್ಲಿ ಸಂಭ ವಿಸಿದೆ.<br /> <br /> ಸಾತಿಹಾಳ ತಾಂಡಾದಲ್ಲಿ ಯುವತಿ ಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.<br /> ಸವಿತಾ ಕಂಟೆಪ್ಪ ಪವಾರ (16) ಎಂಬವರು ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸವನ ಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಬಾಗೇವಾಡಿ ವರದಿ: </strong>ಇಲ್ಲಿನ ತೆಲಗಿ ರಸ್ತೆಯ ಬಸವ ನಗ ರದ ನಿವಾಸಿ ಲಕ್ಷ್ಮೀಬಾಯಿ ಸೀತು ಚವ್ಹಾಣ (20) ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ಪೊಲೀಸರು ತಿಳಿ ಸಿದ್ದಾರೆ.<br /> <br /> ಶುಕ್ರವಾರ ಬೆಳಿಗ್ಗೆ ಮೈಮೆಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. <br /> <br /> <strong>ಬೈಕ್ ಕಳವು<br /> </strong>ವಿಜಾಪುರ ನಗರದ ಎಲ್.ಬಿ.ಎಸ್. ಮಾರುಕಟ್ಟೆಯಲ್ಲಿ ನವಭಾಗದ ನಿವಾಸಿ ಅಸ್ಲಂ ಸಲೀಂ ಮೋಮಿನ ಅವರಿಗೆ ಸೇರಿದ ಬಜಾಜ್ ಪಲ್ಸರ್ ಬೈಕ್ನ್ನು ಕಳವು ಮಾಡಿದ ಘಟನೆ ಕಳೆದ ಬುಧ ವಾರದಂದು ನಡೆದಿದೆ.<br /> ಸುಮಾರು 37,000 ರೂ. ಮೌಲ್ಯದ ಮೋಟಾರ್ ಸೈಕಲ್ ಕಳ ವಾಗಿದ್ದು, ಇಲ್ಲಿನ ಮನಿಯಾರ ಉದು ಬತ್ತಿ ಅಂಗಡಿಯ ಮುಂದೆ ಬೈಕ್ ನಿಲ್ಲಿ ಸಿದ ಸಂದರ್ಭದಲ್ಲಿ ಈ ಘಟನೆ ನಡೆ ದಿದೆ. ಈ ಕುರಿತು ಪ್ರಕರಣ ದಾಖ ಲಿಸಿಕೊಂಡ ಹತ್ತಿರದ ಗಾಂಧಿ ಚೌಕ ಪಲೀಸರು ಬೈಕ್ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ</strong>: ಜೀವನದಲ್ಲಿ ಜಿಗುಪ್ಸೆ ಗೊಂಡು ಯುವತಿಯರಿಬ್ಬರು ಆತ್ಮ ಹತ್ಯೆ ಮಾಡಿಕೊಂಡಿರುವ ಘಟನೆ ಬಸ ವನಬಾಗೇವಾಡಿ ತಾಲ್ಲೂಕಿನಲ್ಲಿ ಸಂಭ ವಿಸಿದೆ.<br /> <br /> ಸಾತಿಹಾಳ ತಾಂಡಾದಲ್ಲಿ ಯುವತಿ ಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.<br /> ಸವಿತಾ ಕಂಟೆಪ್ಪ ಪವಾರ (16) ಎಂಬವರು ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬಸವನ ಬಾಗೇವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<br /> <br /> <strong>ಬಾಗೇವಾಡಿ ವರದಿ: </strong>ಇಲ್ಲಿನ ತೆಲಗಿ ರಸ್ತೆಯ ಬಸವ ನಗ ರದ ನಿವಾಸಿ ಲಕ್ಷ್ಮೀಬಾಯಿ ಸೀತು ಚವ್ಹಾಣ (20) ಆತ್ಮಹತ್ಯೆ ಮಾಡಿ ಕೊಂಡಿರುವುದಾಗಿ ಪೊಲೀಸರು ತಿಳಿ ಸಿದ್ದಾರೆ.<br /> <br /> ಶುಕ್ರವಾರ ಬೆಳಿಗ್ಗೆ ಮೈಮೆಲೆ ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.<br /> ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. <br /> <br /> <strong>ಬೈಕ್ ಕಳವು<br /> </strong>ವಿಜಾಪುರ ನಗರದ ಎಲ್.ಬಿ.ಎಸ್. ಮಾರುಕಟ್ಟೆಯಲ್ಲಿ ನವಭಾಗದ ನಿವಾಸಿ ಅಸ್ಲಂ ಸಲೀಂ ಮೋಮಿನ ಅವರಿಗೆ ಸೇರಿದ ಬಜಾಜ್ ಪಲ್ಸರ್ ಬೈಕ್ನ್ನು ಕಳವು ಮಾಡಿದ ಘಟನೆ ಕಳೆದ ಬುಧ ವಾರದಂದು ನಡೆದಿದೆ.<br /> ಸುಮಾರು 37,000 ರೂ. ಮೌಲ್ಯದ ಮೋಟಾರ್ ಸೈಕಲ್ ಕಳ ವಾಗಿದ್ದು, ಇಲ್ಲಿನ ಮನಿಯಾರ ಉದು ಬತ್ತಿ ಅಂಗಡಿಯ ಮುಂದೆ ಬೈಕ್ ನಿಲ್ಲಿ ಸಿದ ಸಂದರ್ಭದಲ್ಲಿ ಈ ಘಟನೆ ನಡೆ ದಿದೆ. ಈ ಕುರಿತು ಪ್ರಕರಣ ದಾಖ ಲಿಸಿಕೊಂಡ ಹತ್ತಿರದ ಗಾಂಧಿ ಚೌಕ ಪಲೀಸರು ಬೈಕ್ ಪತ್ತೆಗಾಗಿ ತನಿಖೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>