<p><strong>ಬೆಂಗಳೂರು: </strong> `ದೇಶ ಕಟ್ಟುವಿಕೆಯಲ್ಲಿ ರೈತರಂತೆ ಎಂಜಿನಿಯರುಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಪ್ರಸ್ತುತ ಯೋಜನಾ ಶೀಲ ಎಂಜಿನಿಯರುಗಳ ಕೊರತೆಯಿದ್ದು, ತಾಂತ್ರಿಕ ವಿಶ್ವವಿದ್ಯಾಲಯಗಳು ಇದನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿ ಸಬೇಕು~ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಬಿ. ಜೆ. ಪುಟ್ಟಸ್ವಾಮಿ ಅವರು ಹೇಳಿದರು. <br /> <br /> ಕನ್ನಡ ಅಭಿವೃದ್ಧಿ ಬಳಗವು ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿ ನೋತ್ಸವ ಕಾರ್ಯಕ್ರಮವನ್ನು ಉದ್ಘಾ ಟಿಸಿ ಅವರು ಮಾತನಾಡಿದರು.<br /> <br /> `ತಾಂತ್ರಿಕ ಜ್ಞಾನ ಮತ್ತು ದೂರ ದರ್ಶಿತ್ವಕ್ಕೆ ಹೆಸರಾಗಿರುವ ವಿಶ್ವೇಶ್ವರಯ್ಯ ಅವರು ದಿವಾನರಾಗಿ ನೀಡಿದ ದಕ್ಷ ಆಡಳಿತ ಪ್ರಸ್ತುತ ರಾಜಕೀಯಕ್ಕೆ ಸ್ಫೂರ್ತಿಯಾಗಬೇಕು. ರಾಜ್ಯಕ್ಕೆ ಅವರ ಕೊಡುಗೆ ಅಪಾರ~ ಎಂದು ಶ್ಲಾಘಿಸಿದರು. <br /> <br /> ಕೊಳದ ಮಠದ ಶಾಂತವೀರ ಸ್ವಾಮೀಜಿ, `ಬಸವಣ್ಣ ಅವರ ಕಾಯಕವೇ ಕೈಲಾಸ ತತ್ವವನ್ನು ಅಕ್ಷರಶ: ಆಳವಡಿಸಿಕೊಂಡಿದ್ದ ವಿಶ್ವೇಶ್ವರಯ್ಯ ಅವರು ಜೀವನವು ವಿದ್ಯಾರ್ಥಿಗಳಿಗೆ ಆದರ್ಶನೀಯ~ ಎಂದು ಹೇಳಿದರು.<br /> ಇದೇ ಸಂದರ್ಭದಲ್ಲಿ ಅಂಧ ಕಲಾವಿದರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong> `ದೇಶ ಕಟ್ಟುವಿಕೆಯಲ್ಲಿ ರೈತರಂತೆ ಎಂಜಿನಿಯರುಗಳು ಪ್ರಮುಖ ಪಾತ್ರ ವಹಿಸುತ್ತಾರೆ. ಪ್ರಸ್ತುತ ಯೋಜನಾ ಶೀಲ ಎಂಜಿನಿಯರುಗಳ ಕೊರತೆಯಿದ್ದು, ತಾಂತ್ರಿಕ ವಿಶ್ವವಿದ್ಯಾಲಯಗಳು ಇದನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿ ಸಬೇಕು~ ಎಂದು ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಬಿ. ಜೆ. ಪುಟ್ಟಸ್ವಾಮಿ ಅವರು ಹೇಳಿದರು. <br /> <br /> ಕನ್ನಡ ಅಭಿವೃದ್ಧಿ ಬಳಗವು ನಗರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸರ್.ಎಂ. ವಿಶ್ವೇಶ್ವರಯ್ಯ ಅವರ ಜನ್ಮದಿ ನೋತ್ಸವ ಕಾರ್ಯಕ್ರಮವನ್ನು ಉದ್ಘಾ ಟಿಸಿ ಅವರು ಮಾತನಾಡಿದರು.<br /> <br /> `ತಾಂತ್ರಿಕ ಜ್ಞಾನ ಮತ್ತು ದೂರ ದರ್ಶಿತ್ವಕ್ಕೆ ಹೆಸರಾಗಿರುವ ವಿಶ್ವೇಶ್ವರಯ್ಯ ಅವರು ದಿವಾನರಾಗಿ ನೀಡಿದ ದಕ್ಷ ಆಡಳಿತ ಪ್ರಸ್ತುತ ರಾಜಕೀಯಕ್ಕೆ ಸ್ಫೂರ್ತಿಯಾಗಬೇಕು. ರಾಜ್ಯಕ್ಕೆ ಅವರ ಕೊಡುಗೆ ಅಪಾರ~ ಎಂದು ಶ್ಲಾಘಿಸಿದರು. <br /> <br /> ಕೊಳದ ಮಠದ ಶಾಂತವೀರ ಸ್ವಾಮೀಜಿ, `ಬಸವಣ್ಣ ಅವರ ಕಾಯಕವೇ ಕೈಲಾಸ ತತ್ವವನ್ನು ಅಕ್ಷರಶ: ಆಳವಡಿಸಿಕೊಂಡಿದ್ದ ವಿಶ್ವೇಶ್ವರಯ್ಯ ಅವರು ಜೀವನವು ವಿದ್ಯಾರ್ಥಿಗಳಿಗೆ ಆದರ್ಶನೀಯ~ ಎಂದು ಹೇಳಿದರು.<br /> ಇದೇ ಸಂದರ್ಭದಲ್ಲಿ ಅಂಧ ಕಲಾವಿದರನ್ನು ಸನ್ಮಾನಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>