<p><strong>ಬೆಂಗಳೂರು: </strong>ಸಾಗರ ಫೋಟೋಗ್ರಾಫಿಕ್ ಸೊಸೈಟಿಯು 35 ವರ್ಷದೊಳಗಿನವರಿಗಾಗಿ `12ನೇ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ~ ಏರ್ಪಡಿಸಿದೆ.</p>.<p><br /> `ಗ್ರಾಮೀಣ ಬದುಕು~ ಮತ್ತು `ಕ್ಯಾಂಡಿಡ್ ಕ್ಷಣ~ ಈ ಬಾರಿಯ ಸ್ಪರ್ಧೆಯ ವಿಷಯಗಳು. ಸ್ಪರ್ಧೆಯಲ್ಲಿ ಭಾಗವಹಿಸುವವರು 8್ಡ12 ಅಳತೆಯ, ತಲಾ ನಾಲ್ಕು ಚಿತ್ರಗಳನ್ನು ಕಳುಹಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ.<br /> <br /> ಆಸಕ್ತರು ಉಚಿತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ಪ್ರವೇಶ ಪತ್ರಕ್ಕಾಗಿ, ಸ್ವ-ವಿಳಾಸ ಮತ್ತು ಮರು ಅಂಚೆ ಸ್ಟಾಂಪ್ ಹಚ್ಚಿದ ಲಕೋಟೆಯನ್ನು ಕೆಳಗಿನ ವಿಳಾಸಕ್ಕೆ ಬರೆಯಲು ಕೋರಲಾಗಿದೆ. ಕೆ. ಚಂದ್ರಶೇಖರ್, ಕಾರ್ಯದರ್ಶಿ, ಸಾಗರ ಫೋಟೋಗ್ರಾಫಿಕ್ ಸೊಸೈಟಿ, `ಓಂಕಾರ ನಿಲಯ~, ಅಣಲೇಕೊಪ್ಪ, ಸಾಗರ (ತಾ), ಶಿವಮೊಗ್ಗ ಜಿಲ್ಲೆ- 577401 ದೂರವಾಣಿ - 9480280977, 08183-229243</p>.<p><br /> ಇ-ಮೇಲ್ ವಿಳಾಸ: <a href="http://aglnarayan@gmail.com">aglnarayan@gmail.com</a> ಛಾಯಾಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ ಡಿಸೆಂಬರ್ 15.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಸಾಗರ ಫೋಟೋಗ್ರಾಫಿಕ್ ಸೊಸೈಟಿಯು 35 ವರ್ಷದೊಳಗಿನವರಿಗಾಗಿ `12ನೇ ರಾಜ್ಯಮಟ್ಟದ ಛಾಯಾಚಿತ್ರ ಸ್ಪರ್ಧೆ~ ಏರ್ಪಡಿಸಿದೆ.</p>.<p><br /> `ಗ್ರಾಮೀಣ ಬದುಕು~ ಮತ್ತು `ಕ್ಯಾಂಡಿಡ್ ಕ್ಷಣ~ ಈ ಬಾರಿಯ ಸ್ಪರ್ಧೆಯ ವಿಷಯಗಳು. ಸ್ಪರ್ಧೆಯಲ್ಲಿ ಭಾಗವಹಿಸುವವರು 8್ಡ12 ಅಳತೆಯ, ತಲಾ ನಾಲ್ಕು ಚಿತ್ರಗಳನ್ನು ಕಳುಹಿಸಬೇಕು. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಮಹಿಳೆಯರಿಗೆ ಪ್ರತ್ಯೇಕ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ.<br /> <br /> ಆಸಕ್ತರು ಉಚಿತವಾಗಿ ಸ್ಪರ್ಧೆಯಲ್ಲಿ ಭಾಗವಹಿಸಬಹುದಾಗಿದ್ದು, ವಿಜೇತರಿಗೆ ನಗದು ಬಹುಮಾನ ನೀಡಲಾಗುವುದು. ಪ್ರವೇಶ ಪತ್ರಕ್ಕಾಗಿ, ಸ್ವ-ವಿಳಾಸ ಮತ್ತು ಮರು ಅಂಚೆ ಸ್ಟಾಂಪ್ ಹಚ್ಚಿದ ಲಕೋಟೆಯನ್ನು ಕೆಳಗಿನ ವಿಳಾಸಕ್ಕೆ ಬರೆಯಲು ಕೋರಲಾಗಿದೆ. ಕೆ. ಚಂದ್ರಶೇಖರ್, ಕಾರ್ಯದರ್ಶಿ, ಸಾಗರ ಫೋಟೋಗ್ರಾಫಿಕ್ ಸೊಸೈಟಿ, `ಓಂಕಾರ ನಿಲಯ~, ಅಣಲೇಕೊಪ್ಪ, ಸಾಗರ (ತಾ), ಶಿವಮೊಗ್ಗ ಜಿಲ್ಲೆ- 577401 ದೂರವಾಣಿ - 9480280977, 08183-229243</p>.<p><br /> ಇ-ಮೇಲ್ ವಿಳಾಸ: <a href="http://aglnarayan@gmail.com">aglnarayan@gmail.com</a> ಛಾಯಾಚಿತ್ರಗಳನ್ನು ಕಳುಹಿಸಲು ಕೊನೆಯ ದಿನಾಂಕ ಡಿಸೆಂಬರ್ 15.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>