<p>ನವದೆಹಲಿ (ಪಿಟಿಐ): ಕಪ್ಪು ಹಣ ವಾಪಸ್ ತರುವುದು ಮತ್ತು ಪ್ರಬಲ ಲೋಕಪಾಲ ಜಾರಿಗೆ ಒತ್ತಾಯಿಸಿ ಯೋಗ ಗುರು ನಡೆಸುತ್ತಿರುವ ಹೋರಾಟದಿಂದ ಅಣ್ಣಾ ತಂಡದ ಇತರ ಸದಸ್ಯರು ದೂರ ಉಳಿದಿದ್ದರೂ, ತಂಡದ ಸಕ್ರಿಯ ಸದಸ್ಯರಾಗಿದ್ದ ಕಿರಣ್ ಬೇಡಿ ಅವರು ಭಾನುವಾರ ರಾಮದೇವ್ ಅವರ ಜೊತೆಗೆ ವೇದಿಕೆ ಹಂಚಿಕೊಂಡು ಭ್ರಷ್ಟಾಚಾರದ ವಿರುದ್ಧ ಸಮ್ಮಿಶ್ರ ಕೂಟ ರಚನೆಯ ಅಗತ್ಯವನ್ನು ಪ್ರತಿಪಾದಿಸಿದರು.<br /> <br /> ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಕಿರಣ್ ಬೇಡಿ ~ಭ್ರಷ್ಟಾಚಾರದ ವಿರುದ್ಧ ಸಂಯುಕ್ತ ವೇದಿಕೆ ಹಾಗೂ ಭ್ರಷ್ಟರ ವಿರುದ್ಧ ಸಮ್ಮಿಶ್ರ ಕೂಟವನ್ನು ನಾವೀಗ ರಚಿಸಬೇಕು ಎಂದು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಕಪ್ಪು ಹಣ ವಾಪಸ್ ತರುವುದು ಮತ್ತು ಪ್ರಬಲ ಲೋಕಪಾಲ ಜಾರಿಗೆ ಒತ್ತಾಯಿಸಿ ಯೋಗ ಗುರು ನಡೆಸುತ್ತಿರುವ ಹೋರಾಟದಿಂದ ಅಣ್ಣಾ ತಂಡದ ಇತರ ಸದಸ್ಯರು ದೂರ ಉಳಿದಿದ್ದರೂ, ತಂಡದ ಸಕ್ರಿಯ ಸದಸ್ಯರಾಗಿದ್ದ ಕಿರಣ್ ಬೇಡಿ ಅವರು ಭಾನುವಾರ ರಾಮದೇವ್ ಅವರ ಜೊತೆಗೆ ವೇದಿಕೆ ಹಂಚಿಕೊಂಡು ಭ್ರಷ್ಟಾಚಾರದ ವಿರುದ್ಧ ಸಮ್ಮಿಶ್ರ ಕೂಟ ರಚನೆಯ ಅಗತ್ಯವನ್ನು ಪ್ರತಿಪಾದಿಸಿದರು.<br /> <br /> ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಕಿರಣ್ ಬೇಡಿ ~ಭ್ರಷ್ಟಾಚಾರದ ವಿರುದ್ಧ ಸಂಯುಕ್ತ ವೇದಿಕೆ ಹಾಗೂ ಭ್ರಷ್ಟರ ವಿರುದ್ಧ ಸಮ್ಮಿಶ್ರ ಕೂಟವನ್ನು ನಾವೀಗ ರಚಿಸಬೇಕು ಎಂದು ಕರೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>