<p>ಶಿವಮೊಗ್ಗ: ವಾಲ್ಮೀಕಿ ವಿರಚಿತ ರಾಮಾಯಣ ನಮಗೆಲ್ಲ ದಾರಿದೀಪ. ನಮ್ಮ ದೇಶಕ್ಕೊಂದು ಉನ್ನತ ಕೊಡುಗೆ ಎಂದು ಜ್ಞಾನದೀಪ ಶಾಲೆ ಪ್ರಾಂಶುಪಾಲ ಶ್ರೀಕಾಂತ್ ಎಂ. ಹೆಗಡೆ ಹೇಳಿದರು.<br /> <br /> ನಗರದ ಹೊರವಲಯದ ಜಾವಳ್ಳಿಯ ಜ್ಞಾನದೀಪ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ `ವಾಲ್ಮೀಕಿ ಮಹರ್ಷಿ ಜಯಂತಿ~ ಕಾರ್ಯಕ್ರಮದಲ್ಲಿ ವಾಲ್ಮೀಕಿಮಹರ್ಷಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಅವರು ಮಾತನಾಡಿದರು.<br /> <br /> ಶಿಕ್ಷಕ ಶ್ರೀಧರ್ಭಟ್ ಮಾತನಾಡಿ, ವಾಲ್ಮೀಕಿ ಮಹರ್ಷಿಗಳ ಜೀವನ ಸಾಧನೆ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದರು.<br /> <br /> ಶಾಲೆಯ ಉಪ ಪ್ರಾಂಶುಪಾಲ ರಿಜಿ ಜೋಸೆಫ್, ಮುಖ್ಯೋಪಾಧ್ಯಾಯಿನಿ ವಾಣಿ ಕೃಷ್ಣಪ್ರಸಾದ್, ಸಂಪನ್ಮೂಲ ವ್ಯಕ್ತಿಗಳಾದ ರಾಮಕುಮಾರ್, ಅರಬಿಂದೋ ಕಾಲೇಜಿನ ಪ್ರಾಂಶುಪಾಲ ಕೆ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.<br /> ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ `ವಾಲ್ಮೀಕಿ ಮಹರ್ಷಿ ಜನ್ಮ ವೃತ್ತಾಂತ~ದ ನೃತ್ಯರೂಪಕ ನಡೆಯಿತು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿವಮೊಗ್ಗ: ವಾಲ್ಮೀಕಿ ವಿರಚಿತ ರಾಮಾಯಣ ನಮಗೆಲ್ಲ ದಾರಿದೀಪ. ನಮ್ಮ ದೇಶಕ್ಕೊಂದು ಉನ್ನತ ಕೊಡುಗೆ ಎಂದು ಜ್ಞಾನದೀಪ ಶಾಲೆ ಪ್ರಾಂಶುಪಾಲ ಶ್ರೀಕಾಂತ್ ಎಂ. ಹೆಗಡೆ ಹೇಳಿದರು.<br /> <br /> ನಗರದ ಹೊರವಲಯದ ಜಾವಳ್ಳಿಯ ಜ್ಞಾನದೀಪ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ `ವಾಲ್ಮೀಕಿ ಮಹರ್ಷಿ ಜಯಂತಿ~ ಕಾರ್ಯಕ್ರಮದಲ್ಲಿ ವಾಲ್ಮೀಕಿಮಹರ್ಷಿ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಅವರು ಮಾತನಾಡಿದರು.<br /> <br /> ಶಿಕ್ಷಕ ಶ್ರೀಧರ್ಭಟ್ ಮಾತನಾಡಿ, ವಾಲ್ಮೀಕಿ ಮಹರ್ಷಿಗಳ ಜೀವನ ಸಾಧನೆ ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು ಎಂದರು.<br /> <br /> ಶಾಲೆಯ ಉಪ ಪ್ರಾಂಶುಪಾಲ ರಿಜಿ ಜೋಸೆಫ್, ಮುಖ್ಯೋಪಾಧ್ಯಾಯಿನಿ ವಾಣಿ ಕೃಷ್ಣಪ್ರಸಾದ್, ಸಂಪನ್ಮೂಲ ವ್ಯಕ್ತಿಗಳಾದ ರಾಮಕುಮಾರ್, ಅರಬಿಂದೋ ಕಾಲೇಜಿನ ಪ್ರಾಂಶುಪಾಲ ಕೆ. ನಾಗರಾಜ್ ಮತ್ತಿತರರು ಉಪಸ್ಥಿತರಿದ್ದರು.<br /> ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ `ವಾಲ್ಮೀಕಿ ಮಹರ್ಷಿ ಜನ್ಮ ವೃತ್ತಾಂತ~ದ ನೃತ್ಯರೂಪಕ ನಡೆಯಿತು.<br /> <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>