<p><strong>ಸಾಣೇಹಳ್ಳಿ (ಹೊಸದುರ್ಗ ತಾ.):</strong> ಶಿವಕುಮಾರ ಬಯಲು ರಂಗಮಂದಿರ. ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಮತ್ತು ಶಿವಕುಮಾರ ಪ್ರಶಸ್ತಿ ಪ್ರದಾನ ಸಮಾರಂಭ.</p>.<p><strong>ನೇತೃತ್ವ:</strong> ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ. ಶಿವಕುಮಾರ ಪ್ರಶಸ್ತಿ ಪುರಸ್ಕೃತರು: ಬೆಂಗಳೂರಿನ ಸಂಸ್ಕೃತಿ ಚಿಂತಕ ಡಾ.ಕೆ. ಮರುಳಸಿದ್ದಪ್ಪ.</p>.<p><strong>ಪ್ರಾಸ್ತಾವಿಕ ನುಡಿ:</strong> ರಂಗ ನಿರ್ದೇಶಕ ಸಿ. ಬಸವಲಿಂಗಯ್ಯ. ಅತಿಥಿಗಳು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಾಧು ಸದ್ಧರ್ಮ ವೀರಶೈವ ಸಂಘದ ಕೆ.ಆರ್. ಜಯದೇವಪ್ಪ, ಪೌರಾಡಳಿತ ಸಚಿವ ಬಾಲಚಂದ್ರ ಎಲ್. ಜಾರಕಿಹೊಳೆ, ಸಂಸದ ಜನಾರ್ದನಸ್ವಾಮಿ, ವಿಧಾನಪರಿಷತ್ ಮುಖ್ಯಸಚೇತಕ <br /> ಡಾ.ಎ.ಎಚ್. ಶಿವಯೋಗಿಸ್ವಾಮಿ.</p>.<p><strong>ನೃತ್ಯ ರೂಪಕ:</strong> ಸಾಣೇಹಳ್ಳಿಯ ಶಿವಕುಮಾರ ಹಿರಿಯ ಪ್ರಾಥಮಿಕ ಶಾಲೆ.</p>.<p><strong>ನಾಟಕ</strong>: ಸದಾರಮೆ. ರಚನೆ: ಬೆಳ್ಳಾವೆ ನರಹರಿಶಾಸ್ತ್ರಿ. ನಿರ್ದೇಶನ: ಯತೀಶ್ ಕೊಳ್ಳೇಗಾಲ. ಅಭಿನಯ: ಶಿವಸಂಚಾರ-12. ಸಂಜೆ 6ಕ್ಕೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಾಣೇಹಳ್ಳಿ (ಹೊಸದುರ್ಗ ತಾ.):</strong> ಶಿವಕುಮಾರ ಬಯಲು ರಂಗಮಂದಿರ. ರಾಷ್ಟ್ರೀಯ ನಾಟಕೋತ್ಸವದ ಸಮಾರೋಪ ಮತ್ತು ಶಿವಕುಮಾರ ಪ್ರಶಸ್ತಿ ಪ್ರದಾನ ಸಮಾರಂಭ.</p>.<p><strong>ನೇತೃತ್ವ:</strong> ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ. ಶಿವಕುಮಾರ ಪ್ರಶಸ್ತಿ ಪುರಸ್ಕೃತರು: ಬೆಂಗಳೂರಿನ ಸಂಸ್ಕೃತಿ ಚಿಂತಕ ಡಾ.ಕೆ. ಮರುಳಸಿದ್ದಪ್ಪ.</p>.<p><strong>ಪ್ರಾಸ್ತಾವಿಕ ನುಡಿ:</strong> ರಂಗ ನಿರ್ದೇಶಕ ಸಿ. ಬಸವಲಿಂಗಯ್ಯ. ಅತಿಥಿಗಳು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಾಧು ಸದ್ಧರ್ಮ ವೀರಶೈವ ಸಂಘದ ಕೆ.ಆರ್. ಜಯದೇವಪ್ಪ, ಪೌರಾಡಳಿತ ಸಚಿವ ಬಾಲಚಂದ್ರ ಎಲ್. ಜಾರಕಿಹೊಳೆ, ಸಂಸದ ಜನಾರ್ದನಸ್ವಾಮಿ, ವಿಧಾನಪರಿಷತ್ ಮುಖ್ಯಸಚೇತಕ <br /> ಡಾ.ಎ.ಎಚ್. ಶಿವಯೋಗಿಸ್ವಾಮಿ.</p>.<p><strong>ನೃತ್ಯ ರೂಪಕ:</strong> ಸಾಣೇಹಳ್ಳಿಯ ಶಿವಕುಮಾರ ಹಿರಿಯ ಪ್ರಾಥಮಿಕ ಶಾಲೆ.</p>.<p><strong>ನಾಟಕ</strong>: ಸದಾರಮೆ. ರಚನೆ: ಬೆಳ್ಳಾವೆ ನರಹರಿಶಾಸ್ತ್ರಿ. ನಿರ್ದೇಶನ: ಯತೀಶ್ ಕೊಳ್ಳೇಗಾಲ. ಅಭಿನಯ: ಶಿವಸಂಚಾರ-12. ಸಂಜೆ 6ಕ್ಕೆ. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>