<p><strong>ಮುಳಬಾಗಲು:</strong> ರೇಷ್ಮೆ ಉತ್ಪಾದನೆಯಲ್ಲಿ ಸಾಧಿಸಲು ಹಲವು ಅವಕಾಶಗಳಿವೆ. ಇದಕ್ಕಾಗಿ ಇಲಾಖೆ ಅಧಿಕಾರಿಗಳು, ರೈತರು ಶ್ರಮಿಸಬೇಕು. ಸರ್ಕಾರದ ಯೋಜನೆಗಳನ್ನು ಬಳಕೆಯಿಂದ ರೇಷ್ಮೆ ಉತ್ಪಾದನೆ ಹೆಚ್ಚಳ ಸಾಧ್ಯವಿದೆ ಎಂದು ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ತಿಳಿಸಿದರು.<br /> <br /> ತಾಲೂಕಿನ ಕಾಂತರಾಜವೃತ್ತದ ಸಮೀಪ ಗುರುವಾರ ಸರ್ಕಾರಿ ರೇಷ್ಮೆ ಉತ್ಪಾದನೆ ಹಾಗೂ ಮಾರಾಟ ಕೇಂದ್ರವನ್ನು ಉದ್ಘಾಟಿಸಿ, ಮುಳಬಾಗಲು ಪ್ರಗತಿಗೆ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಕಸವನ್ನು ತ್ವರಿತವಾಗಿ ವಿಲೇವಾರಿಗೊಳಿಸುವುವದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.<br /> <br /> ವಿವಿಧ ಯೋಜನೆಗಳ ಅಡಿಯಲ್ಲಿ ರೈತರಿಗೆ ಸಲಕರಣೆಗಳನ್ನು ವಿತರಿಸಿದರು.<br /> <br /> ಮುಖಂಡರಾದ ಜಿ.ರಾಮಲಿಂಗಾರೆಡ್ಡಿ, ಉತ್ತನೂರು ಶ್ರೀನಿವಾಸ್ ಮಾತನಾಡಿದರು.<br /> <br /> ಜಿಲ್ಲಾ ಉಪನಿರ್ದೇಶಕ ಎಸ್.ತುಪ್ಪದ್, ರೇಷ್ಮೆ ಜಂಟಿ ನಿರ್ದೇಶಕ ಆರ್.ಪ್ರಭಾಕರ್, ಡಾ.ಶಾಂತಮೂರ್ತಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ನೀಲಕಂಠೇಗೌಡ, ಕಲ್ಲುಪಲ್ಲಿ ಪ್ರಕಾಶ್, ಸಹಾಯಕ ನಿರ್ದೇಶಕರಾದ ಎಸ್.ಎನ್. ಶ್ರೀನಿವಾಸ್,ವೆಂಕಟೇಶ್, ಡಾ.ಸುಬ್ರಮಣ್ಯಂ, ಆರ್.ಪ್ರಭಾಕರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಲು:</strong> ರೇಷ್ಮೆ ಉತ್ಪಾದನೆಯಲ್ಲಿ ಸಾಧಿಸಲು ಹಲವು ಅವಕಾಶಗಳಿವೆ. ಇದಕ್ಕಾಗಿ ಇಲಾಖೆ ಅಧಿಕಾರಿಗಳು, ರೈತರು ಶ್ರಮಿಸಬೇಕು. ಸರ್ಕಾರದ ಯೋಜನೆಗಳನ್ನು ಬಳಕೆಯಿಂದ ರೇಷ್ಮೆ ಉತ್ಪಾದನೆ ಹೆಚ್ಚಳ ಸಾಧ್ಯವಿದೆ ಎಂದು ಶಾಸಕ ಕೊತ್ತೂರು ಡಾ.ಜಿ.ಮಂಜುನಾಥ್ ತಿಳಿಸಿದರು.<br /> <br /> ತಾಲೂಕಿನ ಕಾಂತರಾಜವೃತ್ತದ ಸಮೀಪ ಗುರುವಾರ ಸರ್ಕಾರಿ ರೇಷ್ಮೆ ಉತ್ಪಾದನೆ ಹಾಗೂ ಮಾರಾಟ ಕೇಂದ್ರವನ್ನು ಉದ್ಘಾಟಿಸಿ, ಮುಳಬಾಗಲು ಪ್ರಗತಿಗೆ ಹಲವು ಯೋಜನೆಗಳನ್ನು ಹಾಕಿಕೊಳ್ಳಲಾಗಿದೆ. ಕಸವನ್ನು ತ್ವರಿತವಾಗಿ ವಿಲೇವಾರಿಗೊಳಿಸುವುವದರ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದರು.<br /> <br /> ವಿವಿಧ ಯೋಜನೆಗಳ ಅಡಿಯಲ್ಲಿ ರೈತರಿಗೆ ಸಲಕರಣೆಗಳನ್ನು ವಿತರಿಸಿದರು.<br /> <br /> ಮುಖಂಡರಾದ ಜಿ.ರಾಮಲಿಂಗಾರೆಡ್ಡಿ, ಉತ್ತನೂರು ಶ್ರೀನಿವಾಸ್ ಮಾತನಾಡಿದರು.<br /> <br /> ಜಿಲ್ಲಾ ಉಪನಿರ್ದೇಶಕ ಎಸ್.ತುಪ್ಪದ್, ರೇಷ್ಮೆ ಜಂಟಿ ನಿರ್ದೇಶಕ ಆರ್.ಪ್ರಭಾಕರ್, ಡಾ.ಶಾಂತಮೂರ್ತಿ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ನೀಲಕಂಠೇಗೌಡ, ಕಲ್ಲುಪಲ್ಲಿ ಪ್ರಕಾಶ್, ಸಹಾಯಕ ನಿರ್ದೇಶಕರಾದ ಎಸ್.ಎನ್. ಶ್ರೀನಿವಾಸ್,ವೆಂಕಟೇಶ್, ಡಾ.ಸುಬ್ರಮಣ್ಯಂ, ಆರ್.ಪ್ರಭಾಕರ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>