<p><strong>ಚಿಕ್ಕಬಳ್ಳಾಪುರ:</strong> ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶುಕ್ರವಾರ ಕೃಷಿ ಇಲಾಖೆವತಿಯಿಂದ ಹನಿ ನೀರಾವರಿಗೆ ಸಂಬಂಧಿಸಿದಂತೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.<br /> <br /> ನಗರದ ಕೃಷಿ ಇಲಾಖೆ ಎದುರು ನಡೆದ ಕಾರ್ಯಕ್ರಮದಲ್ಲಿ ಸಲಕರಣೆ ಗಳನ್ನು ವಿತರಿಸಿ ಮಾತನಾಡಿದ ಇಲಾಖೆ ಯ ಸಹಾಯಕ ನಿರ್ದೇಶಕಿ ವಿನೋ ದಮ್ಮ, `ವಿಶೇಷ ಘಟಕ ಯೋಜನೆಯಡಿ ಒಟ್ಟು 40 ಮಂದಿ ರೈತರನ್ನು ಆಯ್ಕೆ ಮಾಡಲಾಗಿದೆ. <br /> <br /> ಅವರಿಗೆ ಹನಿ ನೀರಾವರಿ ಸಾಧನ ಸಲಕರಣೆ ವಿತರಿಸಲಾಗಿದೆ~ ಎಂದರು.<br /> ಕೃಷಿ ಇಲಾಖೆ ಜಂಟಿ ನಿರ್ದೇಶಕ ವೆಂಕಟರಾಮಯ್ಯ ಮಾತನಾಡಿ, `ಹನಿ ನೀರಾವರಿ ಸಾಧನ ಸಲಕರಣೆಗಳನ್ನು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ವಿತರಿಸಲಾಗುತ್ತಿದ್ದು, ಆಸಕ್ತ ರೈತರು ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನ~ ಎಂದರು.<br /> <br /> <strong>ಸಾಕ್ಷರರಾಗಿ; ದೌರ್ಜನ್ಯದಿಂದ ಮುಕ್ತರಾಗಿ- ನ್ಯಾಯಾಧೀಶೆ</strong></p>.<p><strong>ಮುಳಬಾಗಲು: </strong>ಮಹಿಳೆಯರು ಸಾಕ್ಷರ ರಾಗದ ಹೊರತು ಕೌಟುಂಬಿಕ ದೌರ್ಜನ್ಯಗಳಿಂದ ಮುಕ್ತರಾಗಲು ಸಾಧ್ಯ ವಾಗದು ಎಂದು ಪಟ್ಟಣದ ಜೆಎಂಎಫ್ಸಿ ಅಪರ ಸಿವಿಲ್ ನ್ಯಾಯಾಧೀಶೆ ರೂಪಶ್ರೀ ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕಿನ ಕುರುಡುಮಲೆ ಗ್ರಾಮದ ಸಮುದಾಯ ಭವನದಲ್ಲಿ ಗುರುವಾರ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ನಡೆದ ಕಾನೂನು ಸಾಕ್ಷರತಾ ಕಾರ್ಯ ಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.<br /> ಗ್ರಾಮೀಣರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ತಪ್ಪದೆ ಕಳುಹಿ ಸುವಂತೆ ಅವರು ಪಾಲಕರಿಗೆ ಮನವಿ ಮಾಡಿದರು.<br /> <br /> ಜೆಎಂಎಫ್ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಡಿ.ನಾಗರಾಜೇಗೌಡ ಅಧ್ಯಕ್ಷತೆ ವಹಿಸಿದ್ದರು. <br /> ಕಾರ್ಯಕ್ರಮದಲ್ಲಿ ವಕೀಲ ಎಸ್.ಎನ್.ಮಲ್ಲಿಕಾರ್ಜುನ ಸ್ವಾಮಿ, ಕುರುಡುಮಲೆ ಮಂಜುನಾಥ್, ಜಯಪ್ಪ, ನಟರಾಜ್, ಎಂ.ಎಸ್.ಶ್ರೀನಿವಾಸರೆಡ್ಡಿ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಬಳ್ಳಾಪುರ:</strong> ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ಶುಕ್ರವಾರ ಕೃಷಿ ಇಲಾಖೆವತಿಯಿಂದ ಹನಿ ನೀರಾವರಿಗೆ ಸಂಬಂಧಿಸಿದಂತೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು.<br /> <br /> ನಗರದ ಕೃಷಿ ಇಲಾಖೆ ಎದುರು ನಡೆದ ಕಾರ್ಯಕ್ರಮದಲ್ಲಿ ಸಲಕರಣೆ ಗಳನ್ನು ವಿತರಿಸಿ ಮಾತನಾಡಿದ ಇಲಾಖೆ ಯ ಸಹಾಯಕ ನಿರ್ದೇಶಕಿ ವಿನೋ ದಮ್ಮ, `ವಿಶೇಷ ಘಟಕ ಯೋಜನೆಯಡಿ ಒಟ್ಟು 40 ಮಂದಿ ರೈತರನ್ನು ಆಯ್ಕೆ ಮಾಡಲಾಗಿದೆ. <br /> <br /> ಅವರಿಗೆ ಹನಿ ನೀರಾವರಿ ಸಾಧನ ಸಲಕರಣೆ ವಿತರಿಸಲಾಗಿದೆ~ ಎಂದರು.<br /> ಕೃಷಿ ಇಲಾಖೆ ಜಂಟಿ ನಿರ್ದೇಶಕ ವೆಂಕಟರಾಮಯ್ಯ ಮಾತನಾಡಿ, `ಹನಿ ನೀರಾವರಿ ಸಾಧನ ಸಲಕರಣೆಗಳನ್ನು ಪರಿಶಿಷ್ಟ ಜಾತಿ ಮತ್ತು ವರ್ಗದ ರೈತರಿಗೆ ವಿತರಿಸಲಾಗುತ್ತಿದ್ದು, ಆಸಕ್ತ ರೈತರು ಅರ್ಜಿ ಸಲ್ಲಿಸಲು ಮಾರ್ಚ್ 15 ಕೊನೆಯ ದಿನ~ ಎಂದರು.<br /> <br /> <strong>ಸಾಕ್ಷರರಾಗಿ; ದೌರ್ಜನ್ಯದಿಂದ ಮುಕ್ತರಾಗಿ- ನ್ಯಾಯಾಧೀಶೆ</strong></p>.<p><strong>ಮುಳಬಾಗಲು: </strong>ಮಹಿಳೆಯರು ಸಾಕ್ಷರ ರಾಗದ ಹೊರತು ಕೌಟುಂಬಿಕ ದೌರ್ಜನ್ಯಗಳಿಂದ ಮುಕ್ತರಾಗಲು ಸಾಧ್ಯ ವಾಗದು ಎಂದು ಪಟ್ಟಣದ ಜೆಎಂಎಫ್ಸಿ ಅಪರ ಸಿವಿಲ್ ನ್ಯಾಯಾಧೀಶೆ ರೂಪಶ್ರೀ ಅಭಿಪ್ರಾಯಪಟ್ಟರು.<br /> <br /> ತಾಲ್ಲೂಕಿನ ಕುರುಡುಮಲೆ ಗ್ರಾಮದ ಸಮುದಾಯ ಭವನದಲ್ಲಿ ಗುರುವಾರ ವಿಶ್ವಮಹಿಳಾ ದಿನಾಚರಣೆ ಅಂಗವಾಗಿ ನಡೆದ ಕಾನೂನು ಸಾಕ್ಷರತಾ ಕಾರ್ಯ ಕ್ರಮ ಉದ್ಫಾಟಿಸಿ ಅವರು ಮಾತನಾಡಿದರು.<br /> ಗ್ರಾಮೀಣರು ತಮ್ಮ ಹೆಣ್ಣು ಮಕ್ಕಳನ್ನು ಶಾಲೆಗೆ ತಪ್ಪದೆ ಕಳುಹಿ ಸುವಂತೆ ಅವರು ಪಾಲಕರಿಗೆ ಮನವಿ ಮಾಡಿದರು.<br /> <br /> ಜೆಎಂಎಫ್ಸಿ ಪ್ರಧಾನ ಸಿವಿಲ್ ನ್ಯಾಯಾಧೀಶ ಡಿ.ನಾಗರಾಜೇಗೌಡ ಅಧ್ಯಕ್ಷತೆ ವಹಿಸಿದ್ದರು. <br /> ಕಾರ್ಯಕ್ರಮದಲ್ಲಿ ವಕೀಲ ಎಸ್.ಎನ್.ಮಲ್ಲಿಕಾರ್ಜುನ ಸ್ವಾಮಿ, ಕುರುಡುಮಲೆ ಮಂಜುನಾಥ್, ಜಯಪ್ಪ, ನಟರಾಜ್, ಎಂ.ಎಸ್.ಶ್ರೀನಿವಾಸರೆಡ್ಡಿ ಇತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>