<p>ಗುಲ್ಬರ್ಗ (ಪಿಟಿಐ): ತಾವು ಪಯಣಿಸುತ್ತಿದ್ದ ~ಎಸ್ ಯು ವಿ~ ಇಲ್ಲಿಗೆ 100 ಕಿ.ಮೀ. ದೂರದ ಮುಧೋಳದ ಬಳಿ ನಿಂತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಎಸ್ ಯು ವಿ ನಲ್ಲಿ ಇದ್ದ ಒಂದೇ ಕುಟುಂಬದ ನಾಲ್ವರು ಮೃತರಾಗಿ ಇತರ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಸುಕಿನಲ್ಲಿ ಘಟಿಸಿದೆ.<br /> <br /> ಅಪಘಾತದಲ್ಲಿ ಸಾವು-ನೋವಿಗೆ ಈಡಾದವರು ರಾಯಚೂರಿನಿಂದ ಗುಲ್ಬರ್ಗದ ಕಡೆಗೆ ಬರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗುಲ್ಬರ್ಗ (ಪಿಟಿಐ): ತಾವು ಪಯಣಿಸುತ್ತಿದ್ದ ~ಎಸ್ ಯು ವಿ~ ಇಲ್ಲಿಗೆ 100 ಕಿ.ಮೀ. ದೂರದ ಮುಧೋಳದ ಬಳಿ ನಿಂತಿದ್ದ ಲಾರಿಯೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮವಾಗಿ ಎಸ್ ಯು ವಿ ನಲ್ಲಿ ಇದ್ದ ಒಂದೇ ಕುಟುಂಬದ ನಾಲ್ವರು ಮೃತರಾಗಿ ಇತರ ಆರು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಸೋಮವಾರ ನಸುಕಿನಲ್ಲಿ ಘಟಿಸಿದೆ.<br /> <br /> ಅಪಘಾತದಲ್ಲಿ ಸಾವು-ನೋವಿಗೆ ಈಡಾದವರು ರಾಯಚೂರಿನಿಂದ ಗುಲ್ಬರ್ಗದ ಕಡೆಗೆ ಬರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.<br /> <br /> ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮೂಲಗಳು ಹೇಳಿವೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>