<p>ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಇತ್ತೀಚೆಗೆ ಎರಡನೇ ವಾರ್ಷಿಕೋತ್ಸವ ಮತ್ತು 7ನೇ ಕಾಲೇಜು ದಿನ `ಸ್ಪೆಕ್ಟ್ರಾ 2012~ ಆಚರಿಸಿತು. ನಟ ತಿಲಕ್ ಮತ್ತು ನಟಿ ನಿಶಾ ಶೆಟ್ಟಿ ಉಪಸ್ಥಿತಿ ಕಾರ್ಯಕ್ರಮಕ್ಕೆ ಮತ್ತಷ್ಟು ರಂಗು ತುಂಬಿತ್ತು.<br /> <br /> ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಚೇರ್ಮನ್ ಎ.ಸಿ ಷಣ್ಮುಗನ್ ಈ ವರ್ಷ ವೈದ್ಯರಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವೈದ್ಯ ವೃತ್ತಿ ಜಗತ್ತಿನ ಅತಿ ಪುರಾತನವಾದದ್ದು. <br /> <br /> ಈ ವೃತ್ತಿಯು ಅತಿ ಹೆಚ್ಚು ಕಷ್ಟಕರವಾದರೂ ಮಾನವೀಯ ಕೆಲಸ. ಅದೇ ನಿಮಗೆ ಸಂತೋಷದಾಯಕವೂ ಆಗಿದೆ. ಇದೊಂದು ಕರ್ತವ್ಯ~ ಎಂದು ಸಲಹೆ ನೀಡಿದರು.<br /> <br /> ಹೈಕೋರ್ಟ್ ನ್ಯಾಯಮೂರ್ತಿ ಹುಲುವಡಿ ಜಿ. ರಮೇಶ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕೇಂದ್ರ ಸಂಸತ್ ಕಲಾಪಗಳ ಸಚಿವ ವಿ. ನಾರಾಯಣ ಸ್ವಾಮಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.<br /> <br /> ವಿದ್ಯಾರ್ಥಿಗಳು ಸಮೂಹ ನೃತ್ಯ, ಸಮೂಹ ಗಾಯನ ಮತ್ತು ನಾಟಕಗಳು ಸೇರಿದಂತೆ ಇತರೆ ಕಲಾ ಪ್ರಕಾರಗಳನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮವನ್ನು ರಂಗೇರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಇತ್ತೀಚೆಗೆ ಎರಡನೇ ವಾರ್ಷಿಕೋತ್ಸವ ಮತ್ತು 7ನೇ ಕಾಲೇಜು ದಿನ `ಸ್ಪೆಕ್ಟ್ರಾ 2012~ ಆಚರಿಸಿತು. ನಟ ತಿಲಕ್ ಮತ್ತು ನಟಿ ನಿಶಾ ಶೆಟ್ಟಿ ಉಪಸ್ಥಿತಿ ಕಾರ್ಯಕ್ರಮಕ್ಕೆ ಮತ್ತಷ್ಟು ರಂಗು ತುಂಬಿತ್ತು.<br /> <br /> ರಾಜರಾಜೇಶ್ವರಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ಚೇರ್ಮನ್ ಎ.ಸಿ ಷಣ್ಮುಗನ್ ಈ ವರ್ಷ ವೈದ್ಯರಾಗಿ ಹೊರಹೊಮ್ಮಿದ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ವೈದ್ಯ ವೃತ್ತಿ ಜಗತ್ತಿನ ಅತಿ ಪುರಾತನವಾದದ್ದು. <br /> <br /> ಈ ವೃತ್ತಿಯು ಅತಿ ಹೆಚ್ಚು ಕಷ್ಟಕರವಾದರೂ ಮಾನವೀಯ ಕೆಲಸ. ಅದೇ ನಿಮಗೆ ಸಂತೋಷದಾಯಕವೂ ಆಗಿದೆ. ಇದೊಂದು ಕರ್ತವ್ಯ~ ಎಂದು ಸಲಹೆ ನೀಡಿದರು.<br /> <br /> ಹೈಕೋರ್ಟ್ ನ್ಯಾಯಮೂರ್ತಿ ಹುಲುವಡಿ ಜಿ. ರಮೇಶ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕೇಂದ್ರ ಸಂಸತ್ ಕಲಾಪಗಳ ಸಚಿವ ವಿ. ನಾರಾಯಣ ಸ್ವಾಮಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.<br /> <br /> ವಿದ್ಯಾರ್ಥಿಗಳು ಸಮೂಹ ನೃತ್ಯ, ಸಮೂಹ ಗಾಯನ ಮತ್ತು ನಾಟಕಗಳು ಸೇರಿದಂತೆ ಇತರೆ ಕಲಾ ಪ್ರಕಾರಗಳನ್ನು ಪ್ರದರ್ಶಿಸುವ ಮೂಲಕ ಕಾರ್ಯಕ್ರಮವನ್ನು ರಂಗೇರಿಸಿದರು. <br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>