<p><strong>ಶೃಂಗೇರಿ: </strong>ಇಲ್ಲಿನ ಪಟ್ಟಣ ಪಂಚಾಯಿತಿ ಸಮುದಾಯ ಭವನದಲ್ಲಿ ವಿದ್ಯಾರಣ್ಯಪುರ ಬಿಜೆಪಿ ಸ್ಥಾನೀಯ ಸಮಿತಿ ಸಭೆ ಸೋಮವಾರ ನಡೆಯಿತು.</p>.<p>ಅಧ್ಯಕ್ಷರಾಗಿ ಮಾನಗಾರು ಎಚ್.ಬಿ. ನಟರಾಜ್, ಉಪಾಧ್ಯಕ್ಷರಾಗಿ ಬಿ.ಕೆ. ಶ್ರೀನಿವಾಸ್, ರಾಜಲಕ್ಷ್ಮೀ ಕಾರ್ಯದರ್ಶಿಯಾಗಿ ಸಂಕ್ಲಾಪುರ ಮಂಜುನಾಥ್ ಮತ್ತು ಎಚ್.ಎಸ್. ಕೃಷ್ಣಮೂರ್ತಿ ಆಯ್ಕೆಯಾದರು. <br /> ಸದಸ್ಯರುಗಳಾಗಿ ಟಿ.ಎಸ್. ಗೋಪಾಲ, ಶೈಲೆಂದ್ರ, ನಾಗರಾಜಭಟ್, ರಾಜೇಶ್ ದುರ್ಗಾದೇವಸ್ಥಾನ ಆಯ್ಕೆಗೊಂಡರು.</p>.<p>ಸಭೆಯಲ್ಲಿ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತೀ ವೆಂಕಟೇಶ್ ಮಾತನಾಡಿದರು. <br /> ಸಭೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಂ.ಎಸ್. ರಂಗನಾಥ್, ಪಕ್ಷದ ಬಲವರ್ಧನೆಗಾಗಿ ಕಾರ್ಯಕರ್ತರು ಸ್ಪಂದಿಸಬೇಕು. ಚುನಾವಣೆ ಕಾಲಕ್ಕೆ ಮಾತ್ರ ಜನರ ಬಳಿಗೆ ಹೋಗದೇ ಎಲ್ಲಾ ಸಂದರ್ಭದಲ್ಲೂ ಕ್ರಿಯಾಶೀಲರಾಗಿ ಜನರೊಂದಿಗೆ ಸ್ಪಂದಿಸುವಂತೆ ತಿಳಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ. ಶಿವಶಂಕರ್, ಅಧ್ಯಕ್ಷ ಎ.ಎಸ್. ನಯನ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪುಷ್ಪಾ ಮಂಜೇಶ್, ಚೇತನ್ಹೆಗ್ಡೆ, ಕೆ.ಆರ್. ನಾಗೇಂದ್ರ ಇತರರು ಇದ್ದರು.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಆರ್. ದೇವೇಂದ್ರ ಹೆಗ್ಡೆ ಅವರ ನಿಧನಕ್ಕೆ ಸಭೆ ಶ್ರದ್ಧಾಂಜಲಿ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶೃಂಗೇರಿ: </strong>ಇಲ್ಲಿನ ಪಟ್ಟಣ ಪಂಚಾಯಿತಿ ಸಮುದಾಯ ಭವನದಲ್ಲಿ ವಿದ್ಯಾರಣ್ಯಪುರ ಬಿಜೆಪಿ ಸ್ಥಾನೀಯ ಸಮಿತಿ ಸಭೆ ಸೋಮವಾರ ನಡೆಯಿತು.</p>.<p>ಅಧ್ಯಕ್ಷರಾಗಿ ಮಾನಗಾರು ಎಚ್.ಬಿ. ನಟರಾಜ್, ಉಪಾಧ್ಯಕ್ಷರಾಗಿ ಬಿ.ಕೆ. ಶ್ರೀನಿವಾಸ್, ರಾಜಲಕ್ಷ್ಮೀ ಕಾರ್ಯದರ್ಶಿಯಾಗಿ ಸಂಕ್ಲಾಪುರ ಮಂಜುನಾಥ್ ಮತ್ತು ಎಚ್.ಎಸ್. ಕೃಷ್ಣಮೂರ್ತಿ ಆಯ್ಕೆಯಾದರು. <br /> ಸದಸ್ಯರುಗಳಾಗಿ ಟಿ.ಎಸ್. ಗೋಪಾಲ, ಶೈಲೆಂದ್ರ, ನಾಗರಾಜಭಟ್, ರಾಜೇಶ್ ದುರ್ಗಾದೇವಸ್ಥಾನ ಆಯ್ಕೆಗೊಂಡರು.</p>.<p>ಸಭೆಯಲ್ಲಿ ವಿದ್ಯಾರಣ್ಯಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತೀ ವೆಂಕಟೇಶ್ ಮಾತನಾಡಿದರು. <br /> ಸಭೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಎಂ.ಎಸ್. ರಂಗನಾಥ್, ಪಕ್ಷದ ಬಲವರ್ಧನೆಗಾಗಿ ಕಾರ್ಯಕರ್ತರು ಸ್ಪಂದಿಸಬೇಕು. ಚುನಾವಣೆ ಕಾಲಕ್ಕೆ ಮಾತ್ರ ಜನರ ಬಳಿಗೆ ಹೋಗದೇ ಎಲ್ಲಾ ಸಂದರ್ಭದಲ್ಲೂ ಕ್ರಿಯಾಶೀಲರಾಗಿ ಜನರೊಂದಿಗೆ ಸ್ಪಂದಿಸುವಂತೆ ತಿಳಿಸಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ಬಿ. ಶಿವಶಂಕರ್, ಅಧ್ಯಕ್ಷ ಎ.ಎಸ್. ನಯನ, ತಾಲ್ಲೂಕು ಪಂಚಾಯಿತಿ ಸದಸ್ಯೆ ಪುಷ್ಪಾ ಮಂಜೇಶ್, ಚೇತನ್ಹೆಗ್ಡೆ, ಕೆ.ಆರ್. ನಾಗೇಂದ್ರ ಇತರರು ಇದ್ದರು.</p>.<p>ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ.ಆರ್. ದೇವೇಂದ್ರ ಹೆಗ್ಡೆ ಅವರ ನಿಧನಕ್ಕೆ ಸಭೆ ಶ್ರದ್ಧಾಂಜಲಿ ಸಲ್ಲಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>