<p>ರಾಜ್ಯದ ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರ ಸಾಕಷ್ಟು ವಿದ್ಯುತ್ ಪೂರೈಸುತ್ತಿಲ್ಲ. ರಾಜ್ಯಕ್ಕೆ ಬೇಕಾಗುವಷ್ಟು ವಿದ್ಯುತ್ ಉತ್ಪಾದನೆ ಮಾಡುವ ವಿಷಯದಲ್ಲಿ ಸರ್ಕಾರ ವಿಫಲವಾಗಿದೆ. ಹೊಸ ಯೋಜನೆಗಳನ್ನು ರೂಪಿಸಿ ಉತ್ಪಾದನೆಗೆ ಗಮನ ಕೊಡುವ ಬದಲು ರಾಜಕೀಯ ಗುಂಪುಗಾರಿಕೆಯಲ್ಲಿ ಬಿಜೆಪಿ ಸರ್ಕಾರ ಕಾಲಹರಣ ಮಾಡುತ್ತಿದೆ. <br /> <br /> ದೇಶದ ಅನೇಕ ರಾಜ್ಯಗಳು ವಿದ್ಯುತ್ ಉತ್ಪಾದನೆಗೆ ಗಮನ ನೀಡಿ ಅಭವೃದ್ಧಿ ಪಥದಲ್ಲಿವೆ. ಆ ರಾಜ್ಯಗಳ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಗೆ ಗಮನ ಹರಿಸಬೇಕು.<br /> <br /> ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಬೆಳಿಗ್ಗೆ 2 ಗಂಟೆ, ಮಧ್ಯಾಹ್ನ ಎರಡರಿಂದ ಮೂರು ಗಂಟೆ ಮತ್ತು ರಾತ್ರಿ ವೇಳೆ 2ರಿಂದ 3 ಗಂಟೆಗಳು ವಿದ್ಯುತ್ ಸಂಪರ್ಕ ತಪ್ಪಿಹೋಗುತ್ತಿದೆ. <br /> <br /> ಬೆಳಗಿನ ವೇಳೆಯಲ್ಲಿ 2 ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಾರೆ. ಕೆಲವು ಸಂದರ್ಭದಲ್ಲಿ ಪದೇ ಪದೇ ಸಂಪರ್ಕ ಕಡಿತಗೊಂಡು ರೈತರಿಗೆ ಮಾತ್ರವಲದಲ್ಲದೆ ಸೇವಾ ವಲಯದ ಚಟುವಟಿಕೆಗಳಲ್ಲಿ ತೊಡಗಿರುವ ವಹಿವಾಟುದಾರರಿಗೆ ತೊಂದರೆಯಾಗುತ್ತಿದೆ. <br /> <br /> ಸರ್ಕಾರ ಕೇಂದ್ರದ ಜತೆಯಲ್ಲಿ ಸಂಘರ್ಷಕ್ಕೆ ಇಳಿಯುವ ಬದಲು ರಾಷ್ಟ್ರೀಯ ಜಾಲದ ಮೂಲಕ ಹೆಚ್ಚುವರಿ ವಿದ್ಯುತ್ ಪಡೆದು ಜನರಿಗೆ ಒದಗಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಜ್ಯದ ಗ್ರಾಮೀಣ ಪ್ರದೇಶದ ಜನರಿಗೆ ಸರ್ಕಾರ ಸಾಕಷ್ಟು ವಿದ್ಯುತ್ ಪೂರೈಸುತ್ತಿಲ್ಲ. ರಾಜ್ಯಕ್ಕೆ ಬೇಕಾಗುವಷ್ಟು ವಿದ್ಯುತ್ ಉತ್ಪಾದನೆ ಮಾಡುವ ವಿಷಯದಲ್ಲಿ ಸರ್ಕಾರ ವಿಫಲವಾಗಿದೆ. ಹೊಸ ಯೋಜನೆಗಳನ್ನು ರೂಪಿಸಿ ಉತ್ಪಾದನೆಗೆ ಗಮನ ಕೊಡುವ ಬದಲು ರಾಜಕೀಯ ಗುಂಪುಗಾರಿಕೆಯಲ್ಲಿ ಬಿಜೆಪಿ ಸರ್ಕಾರ ಕಾಲಹರಣ ಮಾಡುತ್ತಿದೆ. <br /> <br /> ದೇಶದ ಅನೇಕ ರಾಜ್ಯಗಳು ವಿದ್ಯುತ್ ಉತ್ಪಾದನೆಗೆ ಗಮನ ನೀಡಿ ಅಭವೃದ್ಧಿ ಪಥದಲ್ಲಿವೆ. ಆ ರಾಜ್ಯಗಳ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಗೆ ಗಮನ ಹರಿಸಬೇಕು.<br /> <br /> ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಬೆಳಿಗ್ಗೆ 2 ಗಂಟೆ, ಮಧ್ಯಾಹ್ನ ಎರಡರಿಂದ ಮೂರು ಗಂಟೆ ಮತ್ತು ರಾತ್ರಿ ವೇಳೆ 2ರಿಂದ 3 ಗಂಟೆಗಳು ವಿದ್ಯುತ್ ಸಂಪರ್ಕ ತಪ್ಪಿಹೋಗುತ್ತಿದೆ. <br /> <br /> ಬೆಳಗಿನ ವೇಳೆಯಲ್ಲಿ 2 ಗಂಟೆಗಳ ಕಾಲ ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಾರೆ. ಕೆಲವು ಸಂದರ್ಭದಲ್ಲಿ ಪದೇ ಪದೇ ಸಂಪರ್ಕ ಕಡಿತಗೊಂಡು ರೈತರಿಗೆ ಮಾತ್ರವಲದಲ್ಲದೆ ಸೇವಾ ವಲಯದ ಚಟುವಟಿಕೆಗಳಲ್ಲಿ ತೊಡಗಿರುವ ವಹಿವಾಟುದಾರರಿಗೆ ತೊಂದರೆಯಾಗುತ್ತಿದೆ. <br /> <br /> ಸರ್ಕಾರ ಕೇಂದ್ರದ ಜತೆಯಲ್ಲಿ ಸಂಘರ್ಷಕ್ಕೆ ಇಳಿಯುವ ಬದಲು ರಾಷ್ಟ್ರೀಯ ಜಾಲದ ಮೂಲಕ ಹೆಚ್ಚುವರಿ ವಿದ್ಯುತ್ ಪಡೆದು ಜನರಿಗೆ ಒದಗಿಸಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>