<p>ಹಾಸನ:`ಸ್ವಾಮಿ ವಿವೇಕಾನಂದರು ಹಾಕಿ ಕೂಟ್ಟಿರುವ ಮಾರ್ಗವನ್ನು ವಿದ್ಯಾರ್ಥಿಗಳು ಅನುಸರಿಸಿದರೆ ಸಶಕ್ತ ಭಾರತ ನಿರ್ಮಾಣದ ಅವರ ಕನಸು ನನಸಾಗುತ್ತದೆ~ ಎಂದು ಬಿ.ಸಿ.ಕೆ. ಎಸ್.ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಪಿ. ವಿಜಯಕುಮಾರ್ ನುಡಿದರು.<br /> <br /> ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಎನ್.ಡಿ.ಆರ್.ಕೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವಕೇಂದ್ರ ಹಾಗೂ ಶ್ರೀ ಲಕ್ಷ್ಮಿದೇವಿ ಶನೇಶ್ವರ ಯುವಕ ಸಂಘದ ಸಂಯುಕ್ತಾಶ್ರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಅತಿಥಿಯಾಗಿದ್ದ ಸುರೇಶ್ ಗುರೂಜಿ, `ಯುವಕರು ಸಕಾರಾತ್ಮಕ ಭಾವನೆಗಳನ್ನು ಜೀವನದಲ್ಲಿ ಅಳವಡಿಸಿಕೂಳ್ಳಬೇಕು, ಸೋಮಾರಿತನ ಬಿಟ್ಟು ಉತ್ತಮ ವ್ಯಕ್ತಿತ್ವ ರೂಢಿ ಸಿಕೂಂಡು ಬೆಳೆಯಬೇಕು~ ಎಂದರು.<br /> ಕಾಲೇಜಿನ ಪ್ರಾಂಶುಪಾಲ ಕೆ.ಶ್ಯಾಮ ಭಟ್ ಅಧ್ಯಕ್ಷತೆ ವಹಿಸಿದ್ದರು, ಅಪೂರ್ವಾ ಆಚಾರ್ಯ ನಿರೂಪಿಸಿದರು. ಸ್ವಯಂಸೇವಕ ಸುಜನ ಕುಮಾರ ವಂದಿಸಿದರು.<br /> <br /> ಆರ್.ಸಿ ಕಾರದಕಟ್ಟಿ. ಡಾ.ನೀಲಕಂಠ ಎನ್ ಮನ್ವಾಚಾರ್. ಪರಮೇಶ್ವರಪ್ಪ. ಎಚ್.ಎಸ್ ನಿಂಗಪ್ಪ. ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ:`ಸ್ವಾಮಿ ವಿವೇಕಾನಂದರು ಹಾಕಿ ಕೂಟ್ಟಿರುವ ಮಾರ್ಗವನ್ನು ವಿದ್ಯಾರ್ಥಿಗಳು ಅನುಸರಿಸಿದರೆ ಸಶಕ್ತ ಭಾರತ ನಿರ್ಮಾಣದ ಅವರ ಕನಸು ನನಸಾಗುತ್ತದೆ~ ಎಂದು ಬಿ.ಸಿ.ಕೆ. ಎಸ್.ವಿದ್ಯಾಸಂಸ್ಥೆಯ ಕಾರ್ಯದರ್ಶಿ ಕೆ.ಪಿ. ವಿಜಯಕುಮಾರ್ ನುಡಿದರು.<br /> <br /> ಸ್ವಾಮಿ ವಿವೇಕಾನಂದರ 150ನೇ ಜನ್ಮದಿನಾಚರಣೆ ಅಂಗವಾಗಿ ನಗರದ ಎನ್.ಡಿ.ಆರ್.ಕೆ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ನೆಹರು ಯುವಕೇಂದ್ರ ಹಾಗೂ ಶ್ರೀ ಲಕ್ಷ್ಮಿದೇವಿ ಶನೇಶ್ವರ ಯುವಕ ಸಂಘದ ಸಂಯುಕ್ತಾಶ್ರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಅತಿಥಿಯಾಗಿದ್ದ ಸುರೇಶ್ ಗುರೂಜಿ, `ಯುವಕರು ಸಕಾರಾತ್ಮಕ ಭಾವನೆಗಳನ್ನು ಜೀವನದಲ್ಲಿ ಅಳವಡಿಸಿಕೂಳ್ಳಬೇಕು, ಸೋಮಾರಿತನ ಬಿಟ್ಟು ಉತ್ತಮ ವ್ಯಕ್ತಿತ್ವ ರೂಢಿ ಸಿಕೂಂಡು ಬೆಳೆಯಬೇಕು~ ಎಂದರು.<br /> ಕಾಲೇಜಿನ ಪ್ರಾಂಶುಪಾಲ ಕೆ.ಶ್ಯಾಮ ಭಟ್ ಅಧ್ಯಕ್ಷತೆ ವಹಿಸಿದ್ದರು, ಅಪೂರ್ವಾ ಆಚಾರ್ಯ ನಿರೂಪಿಸಿದರು. ಸ್ವಯಂಸೇವಕ ಸುಜನ ಕುಮಾರ ವಂದಿಸಿದರು.<br /> <br /> ಆರ್.ಸಿ ಕಾರದಕಟ್ಟಿ. ಡಾ.ನೀಲಕಂಠ ಎನ್ ಮನ್ವಾಚಾರ್. ಪರಮೇಶ್ವರಪ್ಪ. ಎಚ್.ಎಸ್ ನಿಂಗಪ್ಪ. ಮುಂತಾದವರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>