<p><strong>ಹೊಸಕೋಟೆ: </strong>ಭಾರತೀಯ ವಿಶ್ವಕರ್ಮ ಸೇವಾ ಪರಿಷತ್, ವಿಶ್ವಕರ್ಮ ದಿನಾಚರಣೆ ಅಂಗವಾಗಿ 2010-11ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ 75 ಅಂಕ ಪಡೆದ ಜನಾಂಗದ ವಿದ್ಯಾರ್ಥಿಗಳಿಗೆ ವಿಶ್ವಕರ್ಮಶ್ರೀ ಪ್ರಶಸ್ತಿ ನೀಡಲಾಗುವುದು.<br /> <br /> ಅಲ್ಲದೆ, ಚಲನಚಿತ್ರ, ಭರತನಾಟ್ಯ, ಯೋಗ ಪ್ರದರ್ಶನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿನ ಪ್ರತಿಭಾವಂತರು ಪ್ರತಿಭಾ ಪ್ರದರ್ಶನಕ್ಕಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತರು ಸ್ವವಿವರದೊಂದಿಗೆ ಶಾಲಾ ದಾಖಲಾತಿ, ಭಾವಚಿತ್ರವನ್ನು ಸೆ.15 ರೊಳಗೆ ಈಶ್ವರ್ ವಿಶ್ವಕರ್ಮ, ನಂ.15, 4 ನೇ ಅಡ್ಡ ರಸ್ತೆ, ಸಂಪಿಗೆ ಮುಖ್ಯ ರಸ್ತೆ, ಮಲ್ಲೇಶ್ವರಂ, ಬೆಂಗಳೂರು -560003 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.9343723963 ಸಂಪರ್ಕಿಸಬಹುದು.<br /> <br /> ಪ್ರತಿಷ್ಠಾಪನೆ: ತಾಲ್ಲೂಕಿನ ಕೊಳತೂರು ಗ್ರಾಮದಲ್ಲಿ ಚೌಡೇಶ್ವರಿ ದೇವಾಲಯದ ನೂತನ ವಿಮಾನ ಗೋಪುರ ಪ್ರತಿಷ್ಠಾಪನೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. <br /> <br /> ಇದೇ ಸಂದರ್ಭದಲ್ಲಿ ಚೌಡೇಶ್ವರಿ, ಆಂಜನೇಯ, ಪಟಾಲಮ್ಮ ದೇವರ ಉತ್ಸವ ವಿಜೃಂಭಣೆಯಿಂದ ನಡೆಯಿತು. ಚೌಡೇಶ್ವರಿ ದೇವಿ ಟ್ರಸ್ಟ್ನ ಅಧ್ಯಕ್ಷ ಕೆ.ಎನ್. ಮುನಿಶಾಮಯ್ಯ, ಜಡಿಗೇನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಕೆ.ಎಂ.ಕೃಷ್ಣಪ್ಪ, ಗ್ರಾಮದ ಮುಖಂಡರು ಕಾರ್ಯಕ್ರಮ ನಡೆಸಿಕೊಟ್ಟರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಸಕೋಟೆ: </strong>ಭಾರತೀಯ ವಿಶ್ವಕರ್ಮ ಸೇವಾ ಪರಿಷತ್, ವಿಶ್ವಕರ್ಮ ದಿನಾಚರಣೆ ಅಂಗವಾಗಿ 2010-11ನೇ ಸಾಲಿನ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಶೇ 75 ಅಂಕ ಪಡೆದ ಜನಾಂಗದ ವಿದ್ಯಾರ್ಥಿಗಳಿಗೆ ವಿಶ್ವಕರ್ಮಶ್ರೀ ಪ್ರಶಸ್ತಿ ನೀಡಲಾಗುವುದು.<br /> <br /> ಅಲ್ಲದೆ, ಚಲನಚಿತ್ರ, ಭರತನಾಟ್ಯ, ಯೋಗ ಪ್ರದರ್ಶನ ಹಾಗೂ ಇತರೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿನ ಪ್ರತಿಭಾವಂತರು ಪ್ರತಿಭಾ ಪ್ರದರ್ಶನಕ್ಕಾಗಿ ಅರ್ಜಿ ಸಲ್ಲಿಸಬಹುದು. ಆಸಕ್ತರು ಸ್ವವಿವರದೊಂದಿಗೆ ಶಾಲಾ ದಾಖಲಾತಿ, ಭಾವಚಿತ್ರವನ್ನು ಸೆ.15 ರೊಳಗೆ ಈಶ್ವರ್ ವಿಶ್ವಕರ್ಮ, ನಂ.15, 4 ನೇ ಅಡ್ಡ ರಸ್ತೆ, ಸಂಪಿಗೆ ಮುಖ್ಯ ರಸ್ತೆ, ಮಲ್ಲೇಶ್ವರಂ, ಬೆಂಗಳೂರು -560003 ಇಲ್ಲಿಗೆ ಕಳುಹಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.9343723963 ಸಂಪರ್ಕಿಸಬಹುದು.<br /> <br /> ಪ್ರತಿಷ್ಠಾಪನೆ: ತಾಲ್ಲೂಕಿನ ಕೊಳತೂರು ಗ್ರಾಮದಲ್ಲಿ ಚೌಡೇಶ್ವರಿ ದೇವಾಲಯದ ನೂತನ ವಿಮಾನ ಗೋಪುರ ಪ್ರತಿಷ್ಠಾಪನೆ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. <br /> <br /> ಇದೇ ಸಂದರ್ಭದಲ್ಲಿ ಚೌಡೇಶ್ವರಿ, ಆಂಜನೇಯ, ಪಟಾಲಮ್ಮ ದೇವರ ಉತ್ಸವ ವಿಜೃಂಭಣೆಯಿಂದ ನಡೆಯಿತು. ಚೌಡೇಶ್ವರಿ ದೇವಿ ಟ್ರಸ್ಟ್ನ ಅಧ್ಯಕ್ಷ ಕೆ.ಎನ್. ಮುನಿಶಾಮಯ್ಯ, ಜಡಿಗೇನಹಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಕೆ.ಎಂ.ಕೃಷ್ಣಪ್ಪ, ಗ್ರಾಮದ ಮುಖಂಡರು ಕಾರ್ಯಕ್ರಮ ನಡೆಸಿಕೊಟ್ಟರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>