<p>ವಾಸನ್ ಐ ಕೇರ್ ಆಸ್ಪತ್ರೆಯು ಮಾರ್ಚ್ 11ರಿಂದ 17ರವರೆಗೆ `ವಿಶ್ವ ಗ್ಲಾಕೊಮಾ ವಾರ~ ವನ್ನು ಆಚರಿಸುತ್ತಿದೆ. ಜಯನಗರದಲ್ಲಿರುವ ಆಸ್ಪತ್ರೆಯ ಬಳಿ ಕಾಲ್ನಡಿಗೆ ಮೂಲಕ ಗ್ಲಾಕೊಮಾ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.<br /> <br /> ನಡಿಗೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಕ್ರೀಡಾಪಟುಗಳು ಭಾಗವಹಿಸಿದ್ದರು. ಶಾಸಕ ವಿಜಯ್ ಕುಮಾರ್ ಹಾಗೂ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ನಡಿಗೆಗೆ ಹಸಿರು ನಿಶಾನೆ ತೋರಿಸಿದರು. <br /> <br /> ಮಾನವನ ದೇಹದಲ್ಲಿ ಗ್ಲಾಕೊಮಾ ಸರಿಯಾದ ಪ್ರಮಾಣದಲ್ಲಿ ಇಲ್ಲದಿದ್ದರೆ ದೃಷ್ಟಿ ನರ ಹಾಳಾಗಿ ಶಾಶ್ವತ ಅಂಧತ್ವಕ್ಕೆ ಕಾರಣವಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯು 2020ರ ವೇಳೆಗೆ ಭಾರತದಲ್ಲಿ 2 ಕೋಟಿ ಜನರು ಈ ರೋಗಕ್ಕೆ ತುತ್ತಾಗುತ್ತಾರೆಂದು ಅಂದಾಜು ಮಾಡಿದ್ದು, ಇದು ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.<br /> <br /> ಜನ ಜಾಗೃತಿ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಾದ ಸೀತಾರಾಮ್, ಫಾರ್ಮನ್ ಭಾಷ, ವೆಂಕಟೇಶ್, ರಾಘವೆಂದ್ರ ಅನ್ವೆಕರ್, ರಾಜೇಶ್ ಶಿಂಧೆ, ರಂಜನಿ ರಾಮಾನುಜಮ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಾಸನ್ ಐ ಕೇರ್ ಆಸ್ಪತ್ರೆಯು ಮಾರ್ಚ್ 11ರಿಂದ 17ರವರೆಗೆ `ವಿಶ್ವ ಗ್ಲಾಕೊಮಾ ವಾರ~ ವನ್ನು ಆಚರಿಸುತ್ತಿದೆ. ಜಯನಗರದಲ್ಲಿರುವ ಆಸ್ಪತ್ರೆಯ ಬಳಿ ಕಾಲ್ನಡಿಗೆ ಮೂಲಕ ಗ್ಲಾಕೊಮಾ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.<br /> <br /> ನಡಿಗೆಯಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಕ್ರೀಡಾಪಟುಗಳು ಭಾಗವಹಿಸಿದ್ದರು. ಶಾಸಕ ವಿಜಯ್ ಕುಮಾರ್ ಹಾಗೂ ಐಪಿಎಸ್ ಅಧಿಕಾರಿ ಸೋನಿಯಾ ನಾರಂಗ್ ನಡಿಗೆಗೆ ಹಸಿರು ನಿಶಾನೆ ತೋರಿಸಿದರು. <br /> <br /> ಮಾನವನ ದೇಹದಲ್ಲಿ ಗ್ಲಾಕೊಮಾ ಸರಿಯಾದ ಪ್ರಮಾಣದಲ್ಲಿ ಇಲ್ಲದಿದ್ದರೆ ದೃಷ್ಟಿ ನರ ಹಾಳಾಗಿ ಶಾಶ್ವತ ಅಂಧತ್ವಕ್ಕೆ ಕಾರಣವಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯು 2020ರ ವೇಳೆಗೆ ಭಾರತದಲ್ಲಿ 2 ಕೋಟಿ ಜನರು ಈ ರೋಗಕ್ಕೆ ತುತ್ತಾಗುತ್ತಾರೆಂದು ಅಂದಾಜು ಮಾಡಿದ್ದು, ಇದು ಹರಡದಂತೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ.<br /> <br /> ಜನ ಜಾಗೃತಿ ಕಾರ್ಯಕ್ರಮದಲ್ಲಿ ಕ್ರೀಡಾಪಟುಗಳಾದ ಸೀತಾರಾಮ್, ಫಾರ್ಮನ್ ಭಾಷ, ವೆಂಕಟೇಶ್, ರಾಘವೆಂದ್ರ ಅನ್ವೆಕರ್, ರಾಜೇಶ್ ಶಿಂಧೆ, ರಂಜನಿ ರಾಮಾನುಜಮ್ ಮತ್ತಿತರರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>