<p><strong>ಬೆಂಗಳೂರು: </strong>ದಕ್ಷಿಣ ಕನ್ನಡ, ಕಾಸರಗೋಡು ಮತ್ತು ಉತ್ತರಕನ್ನಡ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಹವ್ಯಕ ಭಾಷೆಯನ್ನು ಉಳಿಸಿ, ಬೆಳೆಸುವ ಉದ್ದೇಶದಿಂದ ಒಪ್ಪಣ್ಣನ ನೆರೆಕರೆ ಪ್ರತಿಷ್ಠಾನವು (ರಿ) ಇದೇ ಮೊದಲ ಬಾರಿಗೆ ಈ ವರ್ಷ ರಾಜ್ಯ ಮಟ್ಟದ `ವಿಷು ವಿಶೇಷ ಸ್ಪರ್ಧೆ-2012~ ಆಯೋಜಿಸಿದೆ.<br /> <br /> ಕಥೆ, ಪ್ರಬಂಧ, ಛಾಯಾಚಿತ್ರ, ಲಘುಬರಹ ಮತ್ತು ಕವಿತೆ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಬರಹಗಳನ್ನು ಕಳುಹಿಸಲು ಏಪ್ರಿಲ್ 4 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ www.oppanna.com ಮತ್ತು ದೂರವಾಣಿ ಸಂಖ್ಯೆ 9448472292, 9448360344 ಸಂಪರ್ಕಿಸಲು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ದಕ್ಷಿಣ ಕನ್ನಡ, ಕಾಸರಗೋಡು ಮತ್ತು ಉತ್ತರಕನ್ನಡ ಪ್ರದೇಶಗಳಲ್ಲಿ ಚಾಲ್ತಿಯಲ್ಲಿರುವ ಹವ್ಯಕ ಭಾಷೆಯನ್ನು ಉಳಿಸಿ, ಬೆಳೆಸುವ ಉದ್ದೇಶದಿಂದ ಒಪ್ಪಣ್ಣನ ನೆರೆಕರೆ ಪ್ರತಿಷ್ಠಾನವು (ರಿ) ಇದೇ ಮೊದಲ ಬಾರಿಗೆ ಈ ವರ್ಷ ರಾಜ್ಯ ಮಟ್ಟದ `ವಿಷು ವಿಶೇಷ ಸ್ಪರ್ಧೆ-2012~ ಆಯೋಜಿಸಿದೆ.<br /> <br /> ಕಥೆ, ಪ್ರಬಂಧ, ಛಾಯಾಚಿತ್ರ, ಲಘುಬರಹ ಮತ್ತು ಕವಿತೆ ವಿಭಾಗಗಳಲ್ಲಿ ಸ್ಪರ್ಧೆ ಆಯೋಜಿಸಲಾಗಿದೆ. ಬರಹಗಳನ್ನು ಕಳುಹಿಸಲು ಏಪ್ರಿಲ್ 4 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ www.oppanna.com ಮತ್ತು ದೂರವಾಣಿ ಸಂಖ್ಯೆ 9448472292, 9448360344 ಸಂಪರ್ಕಿಸಲು ಕೋರಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>