<p>ಬೀದರ್: ವೀರಭದ್ರೇಶ್ವರರ ರಥ ನಿರ್ಮಾಣಕ್ಕೆ ತಾಲ್ಲೂಕಿನ ಕಮಠಾಣ ಗ್ರಾಮದಲ್ಲಿ ಈಚೆಗೆ ಚಾಲನೆ ನೀಡಲಾಯಿತು.<br /> <br /> ಶರಭಾವತಾರ ವೀರಭದ್ರೇಶ್ವರರ 3ನೇ ಜಾತ್ರಾ ಮಹೋತ್ಸವ ಸಂದಂರ್ಭದಲ್ಲಿ ಅರ್ಪಿಸುವುದಕ್ಕಾಗಿ ರಥ ನಿರ್ಮಾಣ ಮಾಡುತ್ತಿರುವುದು ಸಂತಸ ಸಂಗತಿ ಆಗಿದೆ ಎಂದು ನೌಬಾದ್ನ ಶಿವಯೋಗಾಶ್ರಮದ ಡಾ. ರಾಜಶೇಖರ ಸ್ವಾಮೀಜಿ ಗೋರ್ಟಾ ತಿಳಿಸಿದರು.<br /> <br /> ರಥ ನಿರ್ಮಾಣಕ್ಕೆ ಎಲ್ಲರು ಸಹಾಯ ಸಹಕಾರ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕುಶಾಲರಾವ ಯಾಬಾ ಮನವಿ ಮಾಡಿದರು. ಭಾರತೀಯ ಆಹಾರ ನಿಗಮದ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿದರು. ಶಿವಶಂಕರ ಗಚ್ಚಿನಮಠ, ಮಲ್ಲಿಕಾರ್ಜುನ ಔರಾದಿ, ಬಾಬುರಾವ ಕ್ಯಾಸಾ, ಕಲ್ಯಾಣರಾವ ಯಾಬಾ, ದಯಾನಂದ ಕಂಬಾರ, ಸೋಮನಾಥ ಸ್ವಾಮಿ, ರಾಜು ಯಾಬಾ, ಪ್ರಭುಶೆಟ್ಟಿ, ಶಿವಕುಮಾರ ಮತ್ತಿತರರು ಉಪಸ್ಥಿತರಿದ್ದರು. ರಥಕ್ಕಾಗಿ ದೇಣಿಗೆ ಸಂಗ್ರಹ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೀದರ್: ವೀರಭದ್ರೇಶ್ವರರ ರಥ ನಿರ್ಮಾಣಕ್ಕೆ ತಾಲ್ಲೂಕಿನ ಕಮಠಾಣ ಗ್ರಾಮದಲ್ಲಿ ಈಚೆಗೆ ಚಾಲನೆ ನೀಡಲಾಯಿತು.<br /> <br /> ಶರಭಾವತಾರ ವೀರಭದ್ರೇಶ್ವರರ 3ನೇ ಜಾತ್ರಾ ಮಹೋತ್ಸವ ಸಂದಂರ್ಭದಲ್ಲಿ ಅರ್ಪಿಸುವುದಕ್ಕಾಗಿ ರಥ ನಿರ್ಮಾಣ ಮಾಡುತ್ತಿರುವುದು ಸಂತಸ ಸಂಗತಿ ಆಗಿದೆ ಎಂದು ನೌಬಾದ್ನ ಶಿವಯೋಗಾಶ್ರಮದ ಡಾ. ರಾಜಶೇಖರ ಸ್ವಾಮೀಜಿ ಗೋರ್ಟಾ ತಿಳಿಸಿದರು.<br /> <br /> ರಥ ನಿರ್ಮಾಣಕ್ಕೆ ಎಲ್ಲರು ಸಹಾಯ ಸಹಕಾರ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕುಶಾಲರಾವ ಯಾಬಾ ಮನವಿ ಮಾಡಿದರು. ಭಾರತೀಯ ಆಹಾರ ನಿಗಮದ ಸದಸ್ಯ ಶಿವಯ್ಯ ಸ್ವಾಮಿ ಮಾತನಾಡಿದರು. ಶಿವಶಂಕರ ಗಚ್ಚಿನಮಠ, ಮಲ್ಲಿಕಾರ್ಜುನ ಔರಾದಿ, ಬಾಬುರಾವ ಕ್ಯಾಸಾ, ಕಲ್ಯಾಣರಾವ ಯಾಬಾ, ದಯಾನಂದ ಕಂಬಾರ, ಸೋಮನಾಥ ಸ್ವಾಮಿ, ರಾಜು ಯಾಬಾ, ಪ್ರಭುಶೆಟ್ಟಿ, ಶಿವಕುಮಾರ ಮತ್ತಿತರರು ಉಪಸ್ಥಿತರಿದ್ದರು. ರಥಕ್ಕಾಗಿ ದೇಣಿಗೆ ಸಂಗ್ರಹ ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>