<p><strong>ಬೆಂಗಳೂರು: </strong>ವೃತ್ತಿಪರ ಕೋರ್ಸ್ಗಳ ಪ್ರವೇಶ ಶುಲ್ಕ ನಿಗದಿ ಮತ್ತು ಮೇಲ್ವಿಚಾರಣಾ ಸಮಿತಿಗಳು ವರದಿ ನೀಡಿದ ನಂತರವೇ ಮುಂದಿನ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.<br /> <br /> ಮಂಗಳವಾರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಜನತಾದರ್ಶನ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಿತಿಗಳು ಇದುವರೆಗೆ ವರದಿ ನೀಡದಿದ್ದರೂ ಅನಗತ್ಯ ಗೊಂದಲ ಸೃಷ್ಟಿಸಲಾಗಿದೆ. ಕೇವಲ ಊಹಾಪೋಹಗಳ ಆಧಾರದ ಮೇಲೆ ಶುಲ್ಕ ಮತ್ತು ಪ್ರವೇಶಾತಿ ಕುರಿತು ಚರ್ಚಿಸಲಾಗುತ್ತಿದೆ. ಈ ಎರಡೂ ಸಮಿತಿಗಳಿಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿ ಸಲಾಗಿದೆ. ಈ ಸಮಿತಿಗಳಿಂದ ವರದಿ ಪಡೆದ ನಂತರ ಚರ್ಚೆ ನಡೆಸಿ ಕಾನೂನು ಪ್ರಕಾರ ಮುಂದಿನ ಕ್ರಮ ಜರುಗಿಸ ಲಾಗುವುದು. ಆದ್ದರಿಂದ ತಕ್ಷಣಕ್ಕೆ ಯಾವುದೇ ರೀತಿ ತೀರ್ಮಾನಕ್ಕೂ ಬರಬಾರದು ಎಂದು ತಿಳಿಸಿದರು.<br /> <br /> ಇನ್ನೊಂದು ಸುದ್ದಿ<br /> <a href="http://www.prajavani.net/article/%E0%B2%97%E0%B3%8D%E0%B2%B0%E0%B2%BE%E0%B2%AE%E0%B3%80%E0%B2%A3-%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%B0%E0%B3%8D%E0%B2%A5%E0%B2%BF%E0%B2%97%E0%B2%B3%E0%B2%BF%E0%B2%97%E0%B3%86-%E0%B2%AE%E0%B2%BE%E0%B2%B0%E0%B2%95#overlay-context=article/%25E0%25B2%25A4%25E0%25B3%2586%25E0%25B2%2597%25E0%25B3%2586%25E0%25B2%25A6%25E0%25B3%2581-%25E0%25B2%25B9%25E0%25B2%25BE%25E0%25B2%2595%25E0%25B3%2581%25E0%25B2%25B5-%25E0%25B2%2585%25E0%25B2%25A7%25E0%25B2%25BF%25E0%25B2%2595%25E0%25B2%25BE%25E0%25B2%25B0-%25E0%25B2%25AF%25E0%25B2%25BE%25E0%25B2%25B0%25E0%25B2%25BF%25E0%25B2%2597%25E0%25B3%2586">* ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾರಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ವೃತ್ತಿಪರ ಕೋರ್ಸ್ಗಳ ಪ್ರವೇಶ ಶುಲ್ಕ ನಿಗದಿ ಮತ್ತು ಮೇಲ್ವಿಚಾರಣಾ ಸಮಿತಿಗಳು ವರದಿ ನೀಡಿದ ನಂತರವೇ ಮುಂದಿನ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.<br /> <br /> ಮಂಗಳವಾರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಜನತಾದರ್ಶನ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಿತಿಗಳು ಇದುವರೆಗೆ ವರದಿ ನೀಡದಿದ್ದರೂ ಅನಗತ್ಯ ಗೊಂದಲ ಸೃಷ್ಟಿಸಲಾಗಿದೆ. ಕೇವಲ ಊಹಾಪೋಹಗಳ ಆಧಾರದ ಮೇಲೆ ಶುಲ್ಕ ಮತ್ತು ಪ್ರವೇಶಾತಿ ಕುರಿತು ಚರ್ಚಿಸಲಾಗುತ್ತಿದೆ. ಈ ಎರಡೂ ಸಮಿತಿಗಳಿಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿ ಸಲಾಗಿದೆ. ಈ ಸಮಿತಿಗಳಿಂದ ವರದಿ ಪಡೆದ ನಂತರ ಚರ್ಚೆ ನಡೆಸಿ ಕಾನೂನು ಪ್ರಕಾರ ಮುಂದಿನ ಕ್ರಮ ಜರುಗಿಸ ಲಾಗುವುದು. ಆದ್ದರಿಂದ ತಕ್ಷಣಕ್ಕೆ ಯಾವುದೇ ರೀತಿ ತೀರ್ಮಾನಕ್ಕೂ ಬರಬಾರದು ಎಂದು ತಿಳಿಸಿದರು.<br /> <br /> ಇನ್ನೊಂದು ಸುದ್ದಿ<br /> <a href="http://www.prajavani.net/article/%E0%B2%97%E0%B3%8D%E0%B2%B0%E0%B2%BE%E0%B2%AE%E0%B3%80%E0%B2%A3-%E0%B2%B5%E0%B2%BF%E0%B2%A6%E0%B3%8D%E0%B2%AF%E0%B2%BE%E0%B2%B0%E0%B3%8D%E0%B2%A5%E0%B2%BF%E0%B2%97%E0%B2%B3%E0%B2%BF%E0%B2%97%E0%B3%86-%E0%B2%AE%E0%B2%BE%E0%B2%B0%E0%B2%95#overlay-context=article/%25E0%25B2%25A4%25E0%25B3%2586%25E0%25B2%2597%25E0%25B3%2586%25E0%25B2%25A6%25E0%25B3%2581-%25E0%25B2%25B9%25E0%25B2%25BE%25E0%25B2%2595%25E0%25B3%2581%25E0%25B2%25B5-%25E0%25B2%2585%25E0%25B2%25A7%25E0%25B2%25BF%25E0%25B2%2595%25E0%25B2%25BE%25E0%25B2%25B0-%25E0%25B2%25AF%25E0%25B2%25BE%25E0%25B2%25B0%25E0%25B2%25BF%25E0%25B2%2597%25E0%25B3%2586">* ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾರಕ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>