<p><strong>ರಾಜ್ಯದಲ್ಲಿ ವೈದ್ಯಕೀಯ ಸಂಶೋಧನ ಮಂಡಲಿ;ಎಲ್ಎಂಪಿಗಳಿಗೆ ಬಡ್ತಿ<br /> ಬೆಂಗಳೂರು, ಮಾ. 13 </strong>– ರಾಜ್ಯದಲ್ಲಿ ಒಂದು ವೈದ್ಯಕೀಯ ಸಂಶೋಧನಾ ಮಂಡಲಿಯನ್ನು ರಚಿಸಲು ನಿರ್ಧರಿಸಲಾಗಿದೆಯೆಂದೂ ಅದಕ್ಕೆ ಡಾ. ಸಿ. ವಿ. ರಾಮನ್ರವರು ಸಲಹೆಗಾರರಾಗಿರಲು ಒಪ್ಪಿರುವರೆಂದೂ ಆರೋಗ್ಯ ಸಚಿವ ಡಾ. ಕೆ. ನಾಗಪ್ಪ ಆಳ್ವ ಅವರು ಇಂದು ವಿಧಾನ ಸಭೆಯಲ್ಲಿ ತಿಳಿಸಿದರು.<br /> <br /> ಆರೋಗ್ಯ ಬೇಡಿಕೆಯ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಚಿವರು ಮೇ. ಜ. ಭಾಟಿಯವರ ಅಧ್ಯಕ್ಷತೆಯಲ್ಲಿ ಮಂಡಲಿಯನ್ನು ರಚಿಸಲಾಗುವುದೆಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಜ್ಯದಲ್ಲಿ ವೈದ್ಯಕೀಯ ಸಂಶೋಧನ ಮಂಡಲಿ;ಎಲ್ಎಂಪಿಗಳಿಗೆ ಬಡ್ತಿ<br /> ಬೆಂಗಳೂರು, ಮಾ. 13 </strong>– ರಾಜ್ಯದಲ್ಲಿ ಒಂದು ವೈದ್ಯಕೀಯ ಸಂಶೋಧನಾ ಮಂಡಲಿಯನ್ನು ರಚಿಸಲು ನಿರ್ಧರಿಸಲಾಗಿದೆಯೆಂದೂ ಅದಕ್ಕೆ ಡಾ. ಸಿ. ವಿ. ರಾಮನ್ರವರು ಸಲಹೆಗಾರರಾಗಿರಲು ಒಪ್ಪಿರುವರೆಂದೂ ಆರೋಗ್ಯ ಸಚಿವ ಡಾ. ಕೆ. ನಾಗಪ್ಪ ಆಳ್ವ ಅವರು ಇಂದು ವಿಧಾನ ಸಭೆಯಲ್ಲಿ ತಿಳಿಸಿದರು.<br /> <br /> ಆರೋಗ್ಯ ಬೇಡಿಕೆಯ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಚಿವರು ಮೇ. ಜ. ಭಾಟಿಯವರ ಅಧ್ಯಕ್ಷತೆಯಲ್ಲಿ ಮಂಡಲಿಯನ್ನು ರಚಿಸಲಾಗುವುದೆಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>