<p>ಬೆಂಗಳೂರಿನ ಆಸ್ಪತ್ರೆಗಳಲ್ಲಿ ರಾಜ್ಯ ವಿವಿಧೆಡೆಯಿಂದ ಬಂದ ರೋಗಿಗಳು ಚಿಕಿತ್ಸೆಗೆ ದಾಖಲಾಗುತ್ತಾರೆ. ಇಂಥವರಲ್ಲಿ ಅನೇಕರು ಆಸ್ಪತ್ರೆಗಳಲ್ಲಿಯೇ ನಿಧನರಾಗುತ್ತಾರೆ.ಶವಗಳನ್ನು ಅವರ ಹುಟ್ಟೂರಿಗೆ ತೆಗೆದುಕೊಂಡು ಹೋಗಲು ಸಾಧ್ಯವಾಗದೇ ಬಡವರು ಪರದಾಡುತ್ತಾರೆ.<br /> <br /> ದೂರದ ಊರುಗಳಿಗೆ ಅಥವಾ ಬೇರೆ ಜಿಲ್ಲೆಗಳಿಗೆ ಶವ ಸಾಗಿಸಲು ವಿಪರೀತ ಖರ್ಚಾಗುತ್ತದೆ. ಸರ್ಕಾರ ಇಂಥವರಿಗೆ ನೆರವಾಗಲೆಂದು ‘108 ಆಂಬ್ಯುಲೆನ್ಸ್’ ಮಾದರಿಯಲ್ಲಿ ಶವ ಸಾಗಣೆ ವಾಹನದ ವ್ಯವಸ್ಥೆ ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬೆಂಗಳೂರಿನ ಆಸ್ಪತ್ರೆಗಳಲ್ಲಿ ರಾಜ್ಯ ವಿವಿಧೆಡೆಯಿಂದ ಬಂದ ರೋಗಿಗಳು ಚಿಕಿತ್ಸೆಗೆ ದಾಖಲಾಗುತ್ತಾರೆ. ಇಂಥವರಲ್ಲಿ ಅನೇಕರು ಆಸ್ಪತ್ರೆಗಳಲ್ಲಿಯೇ ನಿಧನರಾಗುತ್ತಾರೆ.ಶವಗಳನ್ನು ಅವರ ಹುಟ್ಟೂರಿಗೆ ತೆಗೆದುಕೊಂಡು ಹೋಗಲು ಸಾಧ್ಯವಾಗದೇ ಬಡವರು ಪರದಾಡುತ್ತಾರೆ.<br /> <br /> ದೂರದ ಊರುಗಳಿಗೆ ಅಥವಾ ಬೇರೆ ಜಿಲ್ಲೆಗಳಿಗೆ ಶವ ಸಾಗಿಸಲು ವಿಪರೀತ ಖರ್ಚಾಗುತ್ತದೆ. ಸರ್ಕಾರ ಇಂಥವರಿಗೆ ನೆರವಾಗಲೆಂದು ‘108 ಆಂಬ್ಯುಲೆನ್ಸ್’ ಮಾದರಿಯಲ್ಲಿ ಶವ ಸಾಗಣೆ ವಾಹನದ ವ್ಯವಸ್ಥೆ ಮಾಡಬೇಕು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>